Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:5 - ಕನ್ನಡ ಸತ್ಯವೇದವು J.V. (BSI)

5 ಆಗ ಯೆರೂಸಲೇಮೂ ಎಲ್ಲಾ ಯೂದಾಯವೂ ಯೊರ್ದನ್‍ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜನರು ಜೆರುಸಲೇಮಿನಿಂದಲೂ ಇಡೀ ಜುದೇಯ ಪ್ರಾಂತ್ಯದಿಂದಲೂ ಜೋರ್ಡನ್ ನದಿಯ ಸುತ್ತಮುತ್ತಲಿನ ಪ್ರದೇಶಗಳಿಂದಲೂ ಈತನ ಬಳಿಗೆ ಬರುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನರು ಯೋಹಾನನ ಉಪದೇಶವನ್ನು ಕೇಳಲು ಜೆರುಸಲೇಮಿನಿಂದಲೂ, ಜುದೇಯ ಮತ್ತು ಜೋರ್ಡನ್ ನದಿಯ ಸುತ್ತಲಿದ್ದ ಎಲ್ಲಾ ಸ್ಥಳಗಳಿಂದಲೂ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆರೂಸಲೇಮಿನಿಂದಲೂ ಯೂದಾಯ ಪ್ರಾಂತದ ಎಲ್ಲಾ ಸ್ಥಳಗಳಿಂದಲೂ ಯೊರ್ದನ್ ನದಿ ಸುತ್ತಲಿರುವ ಪ್ರದೇಶದಿಂದಲೂ ಜನರು ಅವನ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜೆರುಜಲೆಮ್ ಮನ್ತಲ್ಯಾ ಶಾರಾತ್ನಾ ಜುದೆಯಾ ಮನ್ತಲ್ಯಾ ಇಡಿ ಪ್ರಾಂತ್ಯಾತ್ನಾ, ಅನಿ ಜೊರ್ದಾನ್ ನ್ಹಯ್ಚ್ಯಾ ಅಜು-ಬಾಜುಕ್ ಹೊತ್ತ್ಯಾ ಗಾವಾನಿತ್ನಾ ಲೊಕಾ ಜುವಾಂವಾಕ್ಡೆ ಯೆಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:5
9 ತಿಳಿವುಗಳ ಹೋಲಿಕೆ  

ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇವಿುನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಯೋಹಾನನು ಉರಿಯುವ ದೀಪದೋಪಾದಿಯಲ್ಲಿ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪಕಾಲ ವಿನೋದಗೊಳ್ಳುವದಕ್ಕೆ ಮನಸ್ಸುಮಾಡಿದಿರಿ.


ಯೋಹಾನನೂ ಸಲೀಮೂರಿನ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನಮಾಡಿಸುತ್ತಿದ್ದನು; ಅಲ್ಲಿ ಬಹಳ ನೀರಿತ್ತು; ಜನರು ಬಂದು ಸ್ನಾನಮಾಡಿಸಿಕೊಳ್ಳುತ್ತಾ ಇದ್ದರು;


ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಈಚೆಗೆ ದೇವರ ರಾಜ್ಯವು ಸಾರಲ್ಪಡುತ್ತಾ ಇದೆ. ಅದರಲ್ಲಿ ಸಕಲರೂ ಬಲಾತ್ಕಾರವಾಗಿ ನುಗ್ಗುತ್ತಾರೆ.


ಹೀಗಿರಲಾಗಿ ಅವನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವದಕ್ಕಾಗಿ ಹೊರಟುಬಂದ ಜನರ ಗುಂಪುಗಳಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೂ ಉಪದೇಶ ಮಾಡಿದವರಾರು?


ಮತ್ತು ಗಲಿಲಾಯ ದೆಕಪೊಲಿ ಯೆರೂಸಲೇಮ್ ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನ ಹಿಂದೆ ಹೋದರು.


ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ಅವನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ - ನೀವು ಪಾಪ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುವವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು