ಮತ್ತಾಯ 4:11 - ಕನ್ನಡ ಸತ್ಯವೇದವು J.V. (BSI)11 ಆಗ ಸೈತಾನನು ಆತನನ್ನು ಬಿಟ್ಟುಬಿಟ್ಟನು. ಮತ್ತು ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ಸೈತಾನನು ಯೇಸುವನ್ನು ಬಿಟ್ಟುಹೋದನು. ಆಗ ಕೆಲವು ದೇವದೂತರು ಬಂದು ಆತನನ್ನು ಉಪಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಸೈತಾನನು ಯೇಸುವನ್ನು ಬಿಟ್ಟುಹೋದನು. ದೇವದೂತರು ಬಂದು ಅವರಿಗೆ ಉಪಚಾರ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ಗಿರೊ ಜೆಜುಕ್ ಸೊಡುನ್ ಗೆಲೊ; ತನ್ನಾ ದೆವಾಚಿ ದುತಾ ಯೆಲಿ, ಅನಿ ತೆಚಿ ಮಜತ್ ಕರ್ಲ್ಯಾನಿ. ಅಧ್ಯಾಯವನ್ನು ನೋಡಿ |