Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:30 - ಕನ್ನಡ ಸತ್ಯವೇದವು J.V. (BSI)

30 ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅನಿ ಆಜ್ ರ್‍ಹವ್ನ್ ಉದ್ದ್ಯಾ ನಾಪತ್ತೊ ಹೊವ್ನ್ ಜಾತಲ್ಯಾ, ಆಗಿತ್ ಘಾಲುನ್ ಜಾಳ್ವುನ್ ಟಾಕ್ತಲ್ಯಾ ಹ್ಯಾ ಡಂಗಳ್ ಗವ್ತಾಕ್ ಜರ್‍ಕಡತ್ ದೆವ್ ಎವ್ಡೆ ಬರೆ ಕರುನ್ ನೆಸ್ವುತಾ ತರ್ ತುಮ್ಕಾ ತೊ ಕವ್ಡೆ ಬರೆ ಕರುನ್ ನೆಸ್ವಿನಾ? ಕವ್ಡೊ ಕಮಿ ವಿಶ್ವಾಸ್ ತುಮ್ಕಾ ಹಾಯ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:30
15 ತಿಳಿವುಗಳ ಹೋಲಿಕೆ  

ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.


ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು.


ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;


ಯೇಸು ಅದನ್ನು ತಿಳಿದು - ಅಲ್ಪವಿಶ್ವಾಸಿಗಳೇ, ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಮಾತಾಡಿಕೊಳ್ಳುವದೇಕೆ?


ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.


ಆಮೇಲೆ ತೋಮನಿಗೆ - ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು; ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬದವನಾಗಿರಬೇಡ, ನಂಬುವವನಾಗು ಎಂದು ಹೇಳಿದನು.


ತರುವಾಯ ಆತನು ಅವರನ್ನು - ಯಾಕೆ ಧೈರ್ಯಗೆಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ ಎಂದು ಕೇಳಲು ಅವರು ಬಹು ಭಯಪಟ್ಟು -


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ? ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.


ಅದಕ್ಕಾತನು - ಎಲಾ, ನಂಬಿಕೆಯಿಲ್ಲದಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಅನ್ನಲು


ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.


ದುಷ್ಟರು ಹುಲ್ಲಿನಂತೆ ಬೆಳೆಯುವದೂ ಕೆಡುಕರು ಹೂವಿನಂತೆ ಮೆರೆಯುವದೂ ತೀರಾ ಹಾಳಾಗುವದಕ್ಕಾಗಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು