Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:17 - ಕನ್ನಡ ಸತ್ಯವೇದವು J.V. (BSI)

17 ಇದರಿಂದ ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು ಎಂದು ಯೆಶಾಯನೆಂಬ ಪ್ರವಾದಿಯಿಂದ ಹೇಳಿರುವ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ, “ನಮ್ಮ ದುರ್ಬಲತೆಗಳನ್ನು ವಹಿಸಿಕೊಂಡನು; ನಮ್ಮ ರೋಗರುಜಿನಗಳನ್ನು ಆತನೇ ಪರಿಹರಿಸಿದನು,” ಎಂಬ ಯೆಶಾಯನ ಪ್ರವಾದನೆ ಈಡೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆತನು ನಮ್ಮ ಬೇನೆಗಳನ್ನು ತೆಗೆದುಕೊಂಡನು, ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಪ್ರವಾದಿಯಾದ ಯೆಶಾಯನು ಹೇಳಿದ್ದು ಇದರ ಮೂಲಕ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗೆ, “ಅವರು ತಾವೇ ನಮ್ಮ ಬಲಹೀನತೆಗಳನ್ನು ತೆಗೆದುಕೊಂಡು, ನಮ್ಮ ರೋಗಗಳನ್ನು ಹೊತ್ತುಕೊಂಡರು,” ಎಂದು ಯೆಶಾಯ ಪ್ರವಾದಿಯು ಹೇಳಿದ್ದು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಇಸಾಯಿಯಾ ಪ್ರವಾದ್ಯಾನ್, “ತೆನಿ ಅಮ್ಚಿ ದುಕ್ನಿ ಅಪ್ನಾಚ್ಯಾ ವರ್‍ತಿ ಘೆಟ್ಲ್ಯಾನ್ ಅನಿ ಅಮ್ಚಿ ರೊಗಾ ಅಪ್ನಾ ವರ್‍ತಿ ವಾವುನ್ ಘೆವ್ನ್ ಗೆಲ್ಯಾನ್.” ಮನುನ್ ಸಾಂಗಟಲ್ಲೆ ಪುರಾ ಹೊವ್‍ಸಾಟ್ನಿ ತೆನಿ ಅಶೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:17
9 ತಿಳಿವುಗಳ ಹೋಲಿಕೆ  

ನಿಜವಾಗಿಯೂ ನಮ್ಮ ಸಂಕಷ್ಟಗಳನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ, ಹೌದು; ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನಂದರೆ -


ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು.


ಹೆರೋದನು ತೀರಿಹೋಗುವ ತನಕ ಅಲ್ಲೇ ಇದ್ದನು. ಇದರಿಂದ - ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.


ಸಂಜೆಯಾಗಿ ಹೊತ್ತು ಮುಣುಗಿದ ಮೇಲೆ ಜನರು ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನೂ ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.


ಹೊತ್ತು ಮುಣುಗುವಾಗ ಆದದ್ದೇನಂದರೆ ಯಾರಾರ ಮನೆಯಲ್ಲಿ ತರತರದ ರೋಗಗಳಿಂದ ಅಸ್ವಸ್ಥವಾದವರಿದ್ದರೋ ಅವರೆಲ್ಲರು ಆ ರೋಗಿಗಳನ್ನು ಆತನ ಹತ್ತಿರಕ್ಕೆ ಕರಕೊಂಡು ಬಂದರು; ಆತನು ಪ್ರತಿಯೊಬ್ಬನ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.


ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.


ಆಗ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡನಂತರ ಅವರಿಬ್ಬರೂ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು