Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:2 - ಕನ್ನಡ ಸತ್ಯವೇದವು J.V. (BSI)

2 ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು - ಸ್ವಾಮೀ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದನು. ಅವನು ಯೇಸುವಿನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಇಷ್ಟಪಟ್ಟರೆ ನನ್ನನ್ನು ಗುಣಪಡಿಸಬಲ್ಲೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಲ್ಲಿಗೆ ಕುಷ್ಠರೋಗಿಯಾಗಿದ್ದ ಒಬ್ಬನು ಬಂದು, ಯೇಸುವಿನ ಮುಂದೆ ಮೊಣಕಾಲೂರಿ, “ಕರ್ತನೇ, ನೀವು ಮನಸ್ಸು ಮಾಡಿದರೆ, ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಕುಸ್ಟ್‌ ರೊಗ್‍ ಲಾಗಲ್ಲೊ ಎಕ್ ಮಾನುಸ್ ತೆಚೆಕ್ಡೆ ಯೆಲೊ ಅನಿ ಡೊಗ್ಲಾ ಟೆಕುನ್ “ಧನಿಯಾ, ತಿಯಾ ಮನ್ ಕರ್ಲ್ಯಾರ್, ಮಾಕಾ ಗುನ್ ಕರುಕ್ ಹೊತಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:2
37 ತಿಳಿವುಗಳ ಹೋಲಿಕೆ  

ಆ ಸೇವಕನು ಅವನ ಕಾಲಿಗೆ ಬಿದ್ದು ಅವನಿಗೆ - ಒಡೆಯನೇ, ಸ್ವಲ್ಪ ತಾಳಿಕೋ, ನಿನ್ನದೆಲ್ಲಾ ನಾನು ಕೊಟ್ಟು ತೀರಿಸುತ್ತೇನೆಂದು ನಮಸ್ಕರಿಸಲಾಗಿ


ಆಗ ಆಕೆ ಬಂದು ಆತನಿಗೆ ಅಡ್ಡಬಿದ್ದು - ಸ್ವಾಮೀ, ನನಗೆ ಅನುಗ್ರಹ ಮಾಡಬೇಕು ಅಂದಳು.


ಅವನ ಹೃದಯದ ರಹಸ್ಯಗಳು ಬೈಲಾಗುವವು; ಮತ್ತು ಅಡ್ಡಬಿದ್ದು ದೇವರನ್ನು ಆರಾಧಿಸಿ - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬದನ್ನು ಪ್ರಚುರ ಪಡಿಸುವನು.


ಅವನು ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.


ಅವನು - ನಂಬುತ್ತೇನೆ, ಸ್ವಾಮೀ, ಎಂದು ಹೇಳಿ ಆತನಿಗೆ ಅಡ್ಡಬಿದ್ದನು.


ಅಲ್ಲಿ ಆತನನ್ನು ಕಂಡು ಆತನಿಗೆ ಅಡ್ಡಬಿದ್ದರು; ಆದರೆ ಕೆಲವರು ಸಂದೇಹಪಟ್ಟರು.


ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಎಷ್ಟೋ ಮಂದಿ ಕುಷ್ಠರೋಗಿಗಳು ಇದ್ದಾಗ್ಯೂ ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸುರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು ಎಂದು ಹೇಳಿದನು.


ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದಾಗ ಒಬ್ಬ ಸ್ತ್ರೀಯು


ಆಗ ಜೆಬೆದಾಯನ ಮಕ್ಕಳ ತಾಯಿ ಆತನಿಂದ ಏನೋ ಒಂದು ಬೇಡಿಕೊಳ್ಳಬೇಕೆಂದು ತನ್ನ ಮಕ್ಕಳನ್ನು ಕರಕೊಂಡು ಬಂದು ಆತನಿಗೆ ಅಡ್ಡಬಿದ್ದಳು.


ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು.


ಅವರು ಆತನನ್ನು ನಂಬದೆ ಹೋದದರಿಂದ ಆತನು ಅಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲ.


ಹೀಗೆ ಆತನು ಅವರೊಂದಿಗೆ ಮಾತಾಡುತ್ತಿರುವಾಗ ಒಬ್ಬ ಅಧಿಕಾರಿ ಬಂದು ಆತನಿಗೆ ಅಡ್ಡಬಿದ್ದು - ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು ಎಂದು ಬೇಡಿಕೊಳ್ಳಲು


ಯೆಹೋವನು ಇವನನ್ನು ಕುಷ್ಠ ರೋಗದಿಂದ ಬಾಧಿಸಿದನು. ಆದದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು; ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.


ನಾಮಾನನ ಕುಷ್ಠವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವದು ಅಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಅವನು ಹಿಮದಂತೆ ಬಿಳುಪಾಗಿ ಅವನ ಸನ್ನಿಧಿಯಿಂದ ಹೊರಟುಹೋದನು.


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ಆಗ ಯೇಸು ಅವರ ಎದುರಿಗೆ ಬಂದು - ನಿಮಗೆ ಶುಭವಾಗಲಿ ಅಂದನು. ಅವರು ಹತ್ತರಕ್ಕೆ ಬಂದು ಆತನ ಪಾದಗಳನ್ನು ಹಿಡಿದು ಆತನಿಗೆ ನಮಸ್ಕಾರಮಾಡಿದರು.


ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.


ನೀನು ನನಗೆ ಸಾಷ್ಟಾಂಗನಮಸ್ಕಾರ ಮಾಡಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು ಅಂದನು.


ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು.


ಅರಾಮ್ಯರ ಅರಸನಿಗೆ ನಾಮಾನನೆಂಬೊಬ್ಬ ಸೇನಾಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದದರಿಂದ ಅರಸನು ಇವನನ್ನು ಮಹಾಪುರುಷನೆಂದೂ ಸನ್ಮಾನಯೋಗ್ಯನೆಂದೂ ಎಣಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.


ಆತನು ಬೆಟ್ಟದಿಂದಿಳಿದು ಬರುವಾಗ ಜನರು ಗುಂಪುಗುಂಪಾಗಿ ಆತನ ಹಿಂದೆ ಹೋದರು.


ಅವರು ಹತ್ತರ ಬಂದು ಆತನನ್ನು ಎಬ್ಬಿಸಿ - ಸ್ವಾಮೀ, ಕಾಪಾಡು, ಸಾಯುತ್ತೇವೆ ಅನ್ನಲಾಗಿ


ಅದಕ್ಕೆ ಪೇತ್ರನು - ಬೇಡವೇ ಬೇಡ ಸ್ವಾಮೀ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ ಅಶುದ್ಧಪದಾರ್ಥವನ್ನಾಗಲಿ ತಿಂದವನಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು