Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:3 - ಕನ್ನಡ ಸತ್ಯವೇದವು J.V. (BSI)

3 ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು - ಇವನು ದೇವದೂಷಣೆ ಮಾಡುತ್ತಾನೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಿದ್ದಾನೆ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲಿದ್ದ ಧರ್ಮೋಪದೇಶಕರು ಇದನ್ನು ಕೇಳಿ, “ಇದು ದೇವದೂಷಣೆ” ಎಂದು ತಮ್ಮೊಳಗೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಉಲ್ಲೆ ಮೊಯ್ಜೆಚಿ ಶಾಸ್ತರಾ ಶಿಕ್ವುತಲೆ ಥೈ ಹೊತ್ತೆ. ತೆನಿ “ಹ್ಯೊ ಮಾನುಸ್ ದೆವಾಚಿ ನಿಂದ್ಯಾ ಕರುಕ್ ಲಾಗ್ಲಾ”. ಮನುನ್ ಅಪ್ನಾಚ್ಯಾ ಮದ್ದಿ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:3
13 ತಿಳಿವುಗಳ ಹೋಲಿಕೆ  

ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು - ಇದು ದೇವದೂಷಣೆಯ ಮಾತು; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;


ಅದಕ್ಕೆ ಆ ಶಾಸ್ತ್ರಿಗಳೂ ಫರಿಸಾಯರೂ - ದೇವದೂಷಣೆಯ ಮಾತನ್ನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷವಿುಸಿಬಿಡುವದು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು ಎಂದು ಅಂದುಕೊಳ್ಳುತ್ತಿದ್ದರು.


ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇಯಾಗಲಿ ಸ್ವದೇಶಸ್ಥನೇಯಾಗಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಇವನು ಮಾಡಿದ ದೂಷಣೆಯನ್ನು ಕೇಳಿದಿರಲ್ಲಾ; ನಿಮಗೆ ಹೇಗೆ ಕಾಣುತ್ತದೆ ಅನ್ನಲು ಅವರೆಲ್ಲರು - ಇವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು.


ಒಳಗಿನಿಂದ ಅಂದರೆ ಮನುಷ್ಯರ ಮನಸ್ಸಿನೊಳಗಿಂದ


ಯಾಕಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶ ಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.


ಆದರೆ ಸ್ವದೇಶದವನಾಗಲಿ ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದ್ದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.


ಇದಲ್ಲದೆ ಅವರು - ಇವನಿಗೆ ದೆವ್ವ ಹಿಡಿದದೆ ಎಂದು ಹೇಳಿದ್ದರಿಂದ ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಎಷ್ಟು ದೂಷಿಸಿದಾಗ್ಯೂ ಅವರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಉಂಟಾಗುವದು, ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದನು; ಅವನು ಶಾಶ್ವತ ಪಾಪದೊಳಗೆ ಸೇರಿದವನಾದನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು