Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:14 - ಕನ್ನಡ ಸತ್ಯವೇದವು J.V. (BSI)

14 ಯೋಹಾನನು ಸೆರೆಗೆ ಬಿದ್ದ ಮೇಲೆ ಯೇಸು ಗಲಿಲಾಯ ಸೀಮೆಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜುವಾಂವಾಕ್‍ ಬಂಧಿಖಾನ್ಯಾತ್ ಘಾಟಲ್ಲ್ಯಾನಿ, ತನ್ನಾ ಜೆಜು ಗಾಲಿಲಿಯಾಕ್ ಬರಿ ಖಬರ್ ಪರ್‍ಚಾರ್ ಕರುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:14
16 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಯೋಹಾನನು ಸೆರೆಗೆ ಬಿದ್ದನೆಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟುಹೋದನು.


ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಸಮಾಧಾನವನ್ನು ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.


ತರುವಾಯ ಆತನು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ ಇದ್ದರು.


ಅವರು ಅವನಿಗೆ ಒಂದು ದಿವಸವನ್ನು ಗೊತ್ತುಮಾಡಲು ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗಿನಿಂದ ಸಾಯಂಕಾಲದವರೆಗೂ ದೇವರ ರಾಜ್ಯವನ್ನು ಕುರಿತು ಪ್ರಮಾಣವಾಗಿ ಸಾಕ್ಷಿಹೇಳುತ್ತಾ ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಇಗೋ, ಇಷ್ಟು ದಿವಸ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ಬಲ್ಲೆನು.


ತನ್ನ ಪರಿವಾರದವರಿಗೆ - ಇವನು ಸ್ನಾನಿಕನಾದ ಯೋಹಾನನು; ತಿರಿಗಿ ಬದುಕಿ ಬಂದಿದ್ದಾನೆ; ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳಿದನು.


ಯೋಹಾನನಿಂದ ಗದರಿಸಲ್ಪಟ್ಟವನಾಗಿ ಅವನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಲೆಕ್ಕವನ್ನು ಇನ್ನೂ ಹೆಚ್ಚಿಸಿದನು.


ಯೋಹಾನನು ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿ ಕೇಳಿ ಆತನ ಬಳಿಗೆ ಶಿಷ್ಯರನ್ನು ಕಳುಹಿಸಿ -


ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟವನೂ ದೇವರ ಸುವಾರ್ತೆಯನ್ನು ಸಾರುವದಕ್ಕೆ ನೇವಿುಸಲ್ಪಟ್ಟವನೂ ಆಗಿರುವ ಪೌಲನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು