Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:38 - ಕನ್ನಡ ಸತ್ಯವೇದವು J.V. (BSI)

38 ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸು, “ಇಲ್ಲಿಗೆ ಸಮೀಪದಲ್ಲಿರುವ ಊರುಗಳಿಗೆ ನಾವು ಹೋಗೋಣ. ಆ ಸ್ಥಳಗಳಲ್ಲಿಯೂ ನಾನು ಉಪದೇಶಿಸಬೇಕು. ಅದಕ್ಕಾಗಿಯೇ ನಾನು ಇಲ್ಲಿಗೆ ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ. ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು. ನಾನು ಬಂದಿರುವುದು ಇದಕ್ಕಾಗಿಯೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ಜೆಜುನ್, “ಅಮಿ ಹಿತ್ಲ್ಯಾ ಅಜು-ಬಾಜುಚ್ಯಾ ಗಾವಾಕ್ನಿ ಜಾವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್, ಥೈಬಿ ಮಿಯಾ ದೆವಾಚಿ ಬರಿ ಖಬರ್ ಸಾಂಗುಕ್ ಪಾಜೆ; ತೆಚೆ ಸಾಟಿಚ್ ಮಿಯಾ ಯೆಲಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:38
10 ತಿಳಿವುಗಳ ಹೋಲಿಕೆ  

ಆದರೆ ಆತನು ಅವರಿಗೆ - ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ಮಾಡಬೇಕೆಂದು ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ನಿನ್ನನ್ನು ಭೂಲೋಕದಲ್ಲಿ ಮಹಿಮೆಪಡಿಸಿದೆನು.


ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ಇನ್ನು ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.


ಆತನು ಅವರಿಗೆ - ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದದ್ದು ನಿಮಗೆ ತಿಳಿಯಲಿಲ್ಲವೇ? ಎಂದು ಉತ್ತರಕೊಟ್ಟನು.


ನನ್ನನ್ನು ಕಳುಹಿಸಿದಾತನ ಕಾರ್ಯಗಳನ್ನು ನಾವು ಹಗಲಿರುವಾಗಲೇ ನಡಿಸಬೇಕು. ರಾತ್ರಿ ಬರುತ್ತದೆ, ಅದು ಬಂದ ಮೇಲೆ ಯಾರೂ ಕೆಲಸ ಮಾಡಲಾರರು.


ಎಲ್ಲರು ನಿನ್ನನ್ನು ಹುಡುಕುತ್ತಾರೆ ಅನ್ನಲಾಗಿ ಆತನು ಅವರಿಗೆ -


ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು