Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:40 - ಕನ್ನಡ ಸತ್ಯವೇದವು J.V. (BSI)

40 ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು - ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಳ್ಳಲು ಆತನು ಕನಿಕರಪಟ್ಟು ಕೈನೀಡಿ ಅವನನ್ನು ಮುಟ್ಟಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಒಮ್ಮೆ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸುಮಾಡಿದ್ದಲ್ಲಿ ನನ್ನನ್ನು ಗುಣಮಾಡಬಲ್ಲಿರಿ,” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈಚಾಚಿ, ಕುಷ್ಠರೋಗಿಯನ್ನು ಮುಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ ಆತನಿಗೆ, “ನೀನು ಇಷ್ಟಪಟ್ಟರೆ, ನನ್ನನ್ನು ಗುಣಪಡಿಸಬಲ್ಲೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಎಕ್ ದಿಸ್ ಎಕ್ ಕುಸ್ಟ್ ರೊಗ್‍ ಲಾಗಲ್ಲೊ ಮಾನುಸ್ ಜೆಜುಚ್ಯಾ ಪಾಂಯಾತ್ ಡೊಗ್ಲಾ ಘಾಲುನ್ “ಜೆಜು ತಿಯಾ ಮನ್ ಕರ್ಲ್ಯಾರ್, ಮಾಕಾ ಗುನ್ ಕರುಕ್ ಹೊತಾ” ಮನುನ್ ರಡುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:40
20 ತಿಳಿವುಗಳ ಹೋಲಿಕೆ  

ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ ವಂದಿಸಿ -


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರೆಲ್ಲರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ ಕುಷ್ಠರೋಗಿಗಳೂ ಕುಂಟರೂ ಕತ್ತಿಯಿಂದ ಹತರಾಗುವವರೂ ಭಿಕ್ಷೆ ಬೇಡುವವರೂ ಇದ್ದೇ ಇರಲಿ ಅಂದನು.


ಆತನು ಹೊರಟು ದಾರಿಹಿಡಿದು ಹೋಗುವಾಗ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು ಆತನನ್ನು ಕೇಳಲಾಗಿ ಯೇಸು ಅವನಿಗೆ -


ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.


ಆಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸುಗೆಯಷ್ಟು ದೂರ ಹೋಗಿ


ಯೆಹೋವನು ಇವನನ್ನು ಕುಷ್ಠ ರೋಗದಿಂದ ಬಾಧಿಸಿದನು. ಆದದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು; ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.


ಊರುಬಾಗಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ - ನಾವು ಸಾಯುವ ತನಕ ಇಲ್ಲೇ ಕೂತಿರಬೇಕೋ?


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರುಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು ಎಂದು ಹೇಳಿದನು.


ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿಜನವೂ ಹೆಸರು ತೆಗೆದುಕೊಳ್ಳುತ್ತದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು -


ಅವನು ಐದು ಮೊಳ ಉದ್ದ, ಐದು ಮೊಳ ಅಗಲ, ಮೂರು ಮೊಳ ಎತ್ತರವಾಗಿರುವ ಒಂದು ತಾಮ್ರಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿಡಿಸಿದ್ದನು. ಅವನು ಇಸ್ರಾಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು -


ನನಗೆ ಮನಸ್ಸುಂಟು; ಶುದ್ಧವಾಗು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು