Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:39 - ಕನ್ನಡ ಸತ್ಯವೇದವು J.V. (BSI)

39 ಆಗ ಯೇಸು ಅವರಿಗೆ - ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವಿರಿ; ನನಗಾಗುವ ಸ್ನಾನವು ನಿಮಗಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆಗ ಯೇಸು, “ನಾನು ಕುಡಿಯುವ ಪಾತ್ರೆಯಿಂದ ನೀವೂ ಕುಡಿಯುವಿರಿ; ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಿಸಿದರು. ಯೇಸು ಅವರಿಗೆ, “ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅದಕ್ಕೆ ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು. ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಿಂದ ನೀವು ಕುಡಿಯುವಿರಿ. ನಾನು ಹೊಂದುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತೆನಿ “ಹೊಯ್ ಹೆ ಅಮಿ ಕರುಕ್ ಹೊತಾ” ಮನುನ್ ಜಬಾಬ್ ದಿಲ್ಯಾನಿ. ತನ್ನಾ ಜೆಜುನ್ ತೆಂಕಾ “ಮಿಯಾ ಫಿತಲ್ಯಾ ಆಯ್ದಾನಾತ್ಲೆ ತುಮಿ ಫಿತ್ಯಾಶಿ ಅನಿ ಮಿಯಾ ಘೆತಲೆ ಬಾಲ್ತಿಮ್ ತುಮಿ ಘೆತ್ಯಾಶಿ ತೆ ಖರೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:39
10 ತಿಳಿವುಗಳ ಹೋಲಿಕೆ  

ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.


ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.


ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು. ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸುತ್ತೇನೆ.


ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ; ನಾನು ಲೋಕದವನಲ್ಲದೆ ಇರುವ ಪ್ರಕಾರ ಇವರೂ ಲೋಕದವರಲ್ಲ; ಆದಕಾರಣ ಲೋಕವು ಇವರ ಮೇಲೆ ದ್ವೇಷ ಮಾಡಿ ಅದೆ.


ದಣಿಗಿಂತ ಆಳು ದೊಡ್ಡವನಲ್ಲವೆಂಬದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು; ಅವರು ನನ್ನ ಮಾತನ್ನು ಕೈಕೊಂಡು ನಡೆದರೆ ನಿಮ್ಮ ಮಾತನ್ನು ಸಹ ಕೈಕೊಂಡು ನಡೆಯುವರು.


ಪೇತ್ರನು ಆತನಿಗೆ - ಸ್ವಾಮೀ, ನಾನು ಯಾಕೆ ಈಗ ನಿನ್ನ ಹಿಂದೆ ಬರಲಾರೆನು? ನಿನಗಾಗಿ ನನ್ನ ಪ್ರಾಣವನ್ನಾದರೂ ಕೊಟ್ಟೇನು ಎಂದು ಹೇಳಲು


ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ; ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಅಂದನು.


ಆದರೆ ಅವನು - ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅರಿಯೆನೆಂಬದಾಗಿ ಹೇಳುವದೇ ಇಲ್ಲವೆಂದು ಬಹು ಖಂಡಿತವಾಗಿ ಮಾತಾಡಿದನು. ಅದರಂತೆ ಅವರೆಲ್ಲರೂ ಹೇಳಿದರು.


ಗುರುವಿನಂತೆ ಆಗುವದು ಶಿಷ್ಯನಿಗೆ ಸಾಕು, ಧಣಿಯಂತೆ ಆಗುವದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟ ಮೇಲೆ ಆತನ ಮನೆಯವರನ್ನು ಏನಂದಾರು? ಆದರೂ ಅವರಿಗೆ ಹೆದರಬೇಡಿರಿ.


ಅವನ ಬಳಿಗೆ ಹೊರಟುಹೋಗಿ, ಅವರು ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು