Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:1 - ಕನ್ನಡ ಸತ್ಯವೇದವು J.V. (BSI)

1 ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೇಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಪಗೆಗೂ ಬೇಥಾನ್ಯಕ್ಕೂ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಕಡೆಗೆ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು, ಹೀಗೆಂದು ಹೇಳಿಕಳುಹಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನ ಸಮೀಪಕ್ಕೆ ಬಂದಿದ್ದರು. ಅವರು ಆಲಿವ್ ಗುಡ್ಡದ ಬಳಿಯಿರುವ ಬೆತ್ಛಗೆ ಹಾಗೂ ಬೆಥಾನಿ ಎಂಬ ಊರುಗಳಿಗೆ ಬಂದಾಗ ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆ ಮತ್ತು ಬೇಥಾನ್ಯಕ್ಕೂ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತೆನಿ ಜೆರುಜಲೆಮಾಚ್ಯಾ ಜಗ್ಗೊಳ್, ಬೆತ್ಫಗೆ ಅನಿ ಬೆಥನಿ ಮನ್ತಲ್ಯಾ ಶಾರಾಚ್ಯಾ ಜಗ್ಗೊಳ್ ಯೆವ್ನ್ ಥೈತ್ನಾ ಒಲಿವಾಚ್ಯಾ ಝಾಡಾಂಚ್ಯಾ ಮಡ್ಡಿ ವರ್‍ತಿ ಯೆಲ್ಲ್ಯಾನಿ. ತನ್ನಾ ಜೆಜುನ್ ಅಪ್ಲ್ಯಾ ದೊಗೆ ಜಾನಾ ಶಿಸಾಕ್ನಿ, ಅಶೆ ಸಾಂಗುನ್ ಫಿಡೆ ಧಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:1
14 ತಿಳಿವುಗಳ ಹೋಲಿಕೆ  

ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.


ಆಗ ಅವರು ಎಣ್ಣೇಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಿಂದ ಯೆರೂಸಲೇವಿುಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇವಿುಗೂ ಸಬ್ಬತ್‍ದಿನದಲ್ಲಿ ಪ್ರಯಾಣಮಾಡುವಷ್ಟು ದೂರ.


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು; ನೀವು ಅವನ ಹಿಂದೆ ಹೋಗಿರಿ;


ಆತನು ಹಳ್ಳಿಪಳ್ಳಿಗಳನ್ನು ಸುತ್ತಿಕೊಂಡು ಉಪದೇಶ ಮಾಡುತ್ತಾ ಬಂದನು. ಮತ್ತು ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬರಿಬ್ಬರಾಗಿ ಕಳುಹಿಸಲಾರಂಭಿಸಿದನು. ಕಳುಹಿಸುವಾಗ ಅವರಿಗೆ ದೆವ್ವಗಳ ಮೇಲೆ ಅಧಿಕಾರಕೊಟ್ಟು -


ಬಳಿಕ ಅವರು ಕೀರ್ತನೆಯನ್ನು ಹಾಡಿ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟುಹೋದರು.


ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕೂತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು - ಅದು ಯಾವಾಗ ಆಗುವದು? ನೀನು ಪ್ರತ್ಯಕ್ಷನಾಗುವದಕ್ಕೂ ಯುಗದ ಸಮಾಪ್ತಿಗೂ ಸೂಚನೆಯೇನು? ನಮಗೆ ಹೇಳು ಅನ್ನಲು


ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಇಳುಕೊಂಡನು.


ಯೆರೂಸಲೇವಿುಗೆ ಮೂಡಲಲ್ಲಿ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು ಆ ಗುಡ್ಡವು ಮೂಡಲಿಂದ ಪಡುವಲಿಗೆ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವದು; ಗುಡ್ಡದ ಅರ್ಧಭಾಗವು ಬಡಗಲಿಗೆ, ಅರ್ಧಭಾಗವು ತೆಂಕಲಿಗೆ ಸರಿದುಕೊಳ್ಳುವದು.


ಬಳಿಕ ಆತನು ಎಣ್ಣೇಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು -


ದಾವೀದನು ಮೋರೆಯನ್ನು ಮುಚ್ಚಿಕೊಂಡು ಅಳುತ್ತಾ ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಕ್ಕೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೇಮರಿಯನ್ನು ಕಾಣುವಿರಿ; ಇದುವರೆಗೆ ಅದರ ಮೇಲೆ ಯಾರೂ ಹತ್ತಿಲ್ಲ; ಅದನ್ನು ಬಿಚ್ಚಿ ಹಿಡುಕೊಂಡು ಬನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು