Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:32 - ಕನ್ನಡ ಸತ್ಯವೇದವು J.V. (BSI)

32 ಮನುಷ್ಯರಿಂದ ಬಂತೆಂದು ಹೇಳಿದರೆ ಏನಾಗುವದೋ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. ಯೋಹಾನನು ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳುಕೊಂಡಿದ್ದದರಿಂದ ಇವರಿಗೆ ಜನರ ಭಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ‘ಮನುಷ್ಯರಿಂದ ಬಂದಿತು’ ಎಂದು ಹೇಳೋಣ ಎಂದರೆ ಅದೂ ಆಗದು,” ಎಂದುಕೊಂಡರು. ಯೊವಾನ್ನನು ನಿಜವಾದ ಪ್ರವಾದಿಯೆಂದು ಸರ್ವರು ನಂಬಿದ್ದರಿಂದ ಅವರಿಗೆ ಜನರ ಭಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ‘ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮನುಷ್ಯನಿಂದ ಬಂದ ಅಧಿಕಾರದಿಂದ’ ಎಂದು ಹೇಳಿದರೆ, ಆಗ ಜನರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ” ಎಂದು ಮಾತಾಡಿಕೊಂಡರು. ಜನರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರಿಂದ ಅವರು ಜನರಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ನಾವು, ‘ಮನುಷ್ಯರಿಂದ ಬಂತು’ ಎಂದು ಹೇಳುವುದಾದರೆ, ನಮಗೆ ಜನರ ಭಯವಿದೆ. ಏಕೆಂದರೆ ಯೋಹಾನನು ನಿಜವಾಗಿಯೂ ಪ್ರವಾದಿ ಎಂದು ಎಲ್ಲರೂ ಎಣಿಸಿಕೊಂಡಿರುವರು,” ಎಂದು ತಮ್ಮಲ್ಲಿ ಚರ್ಚಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಅನಿ ಅಮಿ ಮಾನ್ಸಾಕ್ನಾ ಯೆಲ್ಲ್ಯಾ ಅದಿಕಾರ್‍ಯಾನ್ ಮನುನ್ ಮಟ್ಲ್ಯಾರ್ ಲೊಕಾ ಅಮ್ಚ್ಯಾ ವಿರೊದ್ ಹೊತ್ಯಾತ್ ತೆನಿ ಭಿಂಯಾಲ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಜುವಾಂವ್ ಎಕ್ ಪ್ರವಾದಿ ಮನುನ್ ಲೊಕಾ ಮಾನಿತ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:32
15 ತಿಳಿವುಗಳ ಹೋಲಿಕೆ  

ಇವನು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ಅವರು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.


ಆದರೆ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.


ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರು ಅವನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟು [ಕೊಲ್ಲಿಸಲಿಲ್ಲ].


ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ.


ಅನೇಕರು ಆತನ ಬಳಿಗೆ ಬಂದು - ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ನಿಜವಾಗಿತ್ತು ಎಂದು ಮಾತಾಡುತ್ತಿದ್ದರು.


ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದು ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.


ಶಾಸ್ತ್ರಿಗಳೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡಿದರು; ಆದರೆ ಜನರಿಗೆ ಭಯಪಟ್ಟರು.


ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವದಕ್ಕೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ ಎಂದು ನಿಮಗೆ ಹೇಳುತ್ತೇನೆ.


ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ಹಾಗಾದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು;


ಹೀಗಿರಲಾಗಿ ಅವರು - ನಾವು ಅರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ - ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು