Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:8 - ಕನ್ನಡ ಸತ್ಯವೇದವು J.V. (BSI)

8 ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷೆಯ ತೋಟದಿಂದ ಹೊರಕ್ಕೆ ಬಿಸಾಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನನ್ನು ಹಿಡಿದು, ಕೊಂದುಹಾಕಿ ತೋಟದ ಆಚೆಗೆ ಎಸೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಗನನ್ನು ಹಿಡಿದು ಕೊಂದುಹಾಕಿ, ದ್ರಾಕ್ಷಿತೋಟದ ಹೊರಗೆ ಎಸೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷಿತೋಟದ ಹೊರಗೆ ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯಾ ಸಾವ್ಕಾರಾಚ್ಯಾ ಲೆಕಾಕ್ ಧರುನ್ ಜಿವಾನಿ ಮಾರುನ್ ತೆಚೆ ಮಡೆ ಮಳ್ಯಾಚ್ಯಾ ಭಾಯ್ರ್ ಟಾಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:8
6 ತಿಳಿವುಗಳ ಹೋಲಿಕೆ  

ಅವನನ್ನು ದ್ರಾಕ್ಷೆಯ ತೋಟದಿಂದ ಹೊರಕ್ಕೆ ದೊಬ್ಬಿ ಕೊಂದುಹಾಕಿದರು. ಹಾಗಾದರೆ ದ್ರಾಕ್ಷೆಯತೋಟದ ಧಣಿಯು ಅವರಿಗೆ ಏನು ಮಾಡುವನು?


ಅವನನ್ನು ಹಿಡಿದು ದ್ರಾಕ್ಷೇತೋಟದಿಂದ ಹೊರಕ್ಕೆ ದೊಬ್ಬಿ ಕೊಂದುಹಾಕಿದರು.


ಮತ್ತೊಂದು ಸಾಮ್ಯವನ್ನು ಕೇಳಿರಿ - ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷೇತೋಟವನ್ನು ಮಾಡಿ ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷೆಯ ಆಲೆಯನ್ನು ಮಾಡಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ಆದರೆ ಆ ಒಕ್ಕಲಿಗರು - ಇವನೇ ಬಾಧ್ಯಸ್ಥನು; ಬನ್ನಿ, ಇವನನ್ನು ಕೊಂದುಹಾಕೋಣ; ಆಗ ಸ್ವಾಸ್ತ್ಯ ನಮ್ಮದಾಗುವದು ಎಂದು ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡು


ಹಾಗಾದರೆ ದ್ರಾಕ್ಷೆಯ ತೋಟದ ಧಣಿಯು ಏನು ಮಾಡುವನು? ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು