Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:3 - ಕನ್ನಡ ಸತ್ಯವೇದವು J.V. (BSI)

3 ಬಳಿಕ ಆತನು ಎಣ್ಣೇಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸುಸ್ವಾಮಿ ದೇವಾಲಯಕ್ಕೆ ಎದುರಾಗಿ ಓಲಿವ್ ಗುಡ್ಡದ ಮೇಲೆ ಕುಳಿತಿದ್ದಾಗ ಪೇತ್ರ, ಯಕೋಬ, ಯೊವಾನ್ನ ಹಾಗೂ ಅಂದ್ರೆಯ ಪ್ರತ್ಯೇಕವಾಗಿ ಅವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಂತರ ಯೇಸು ಆಲಿವ್ ಮರಗಳ ಗುಡ್ಡದ ಮೇಲೆ, ಪೇತ್ರ, ಯಾಕೋಬ, ಯೋಹಾನ ಮತ್ತು ಅಂದ್ರೆಯರ ಸಂಗಡ ಕುಳಿತಿದ್ದನು. ಅವರೆಲ್ಲರಿಗೂ ಅಲ್ಲಿಂದ ದೇವಾಲಯ ಕಾಣುತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಓಲಿವ್ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ ಇವರು ಪ್ರತ್ಯೇಕವಾಗಿ ಯೇಸುವಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜು ದೆವಾಚ್ಯಾ ಗುಡಿಚ್ಯಾ ಇದ್ರಾಕ್ ಅಸಲ್ಲ್ಯಾ ಒಲಿವ್ ಮನ್ತಲ್ಯಾ ಮಡ್ಡಿ ವೈರ್ ಬಸಲ್ಲ್ಯಾ ತನ್ನಾ, ಪೆದ್ರು, ಜಾಕೊಬ್, ಜುವಾಂವ್ ಅನಿ ಅಂದ್ರು, ಎಗ್ಳೆಚ್ ಯೆವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:3
13 ತಿಳಿವುಗಳ ಹೋಲಿಕೆ  

ಆದರೆ ಪ್ರತ್ಯೇಕವಾಗಿ ಆತನು ತನ್ನ ಆಪ್ತಶಿಷ್ಯರಿಗೆ ಎಲ್ಲವನ್ನು ಬಿಚ್ಚಿ ಹೇಳಿದನು.


ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ


ಬೆಚ್ಚಿಬೆರಗಾಗಿ ಮನಗುಂದಿದವನಾದನು.


ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು ಆತನಿಗೆ - ಗುರುವೇ, ನಾವು ಒಂದನ್ನು ಕೇಳಿಕೊಳ್ಳುತ್ತೇವೆ; ಅದನ್ನು ನಮಗೋಸ್ಕರ ನಡಿಸಿಕೊಡಬೇಕೆಂದು ಹೇಳಿದರು.


ಆರು ದಿವಸಗಳಾದ ಮೇಲೆ ಯೇಸು ಪೇತ್ರ ಯಾಕೋಬ ಯೋಹಾನರನ್ನು ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು.


ಮತ್ತು ಆತನು ಪೇತ್ರ, ಯಾಕೋಬ, ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರಗೊಡಲಿಲ್ಲ.


ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕೂತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು - ಅದು ಯಾವಾಗ ಆಗುವದು? ನೀನು ಪ್ರತ್ಯಕ್ಷನಾಗುವದಕ್ಕೂ ಯುಗದ ಸಮಾಪ್ತಿಗೂ ಸೂಚನೆಯೇನು? ನಮಗೆ ಹೇಳು ಅನ್ನಲು


ಆರು ದಿವಸಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಇವನ ತಮ್ಮನಾದ ಯೋಹಾನನನ್ನೂ ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.


ಆಗ ಯೇಸು ಜನರನ್ನು ಬಿಟ್ಟು ಮನೆಗೆ ಹೋದ ಮೇಲೆ ಆತನ ಶಿಷ್ಯರು ಬಂದು - ಹೊಲದಲ್ಲಿಯ ಹಣಜಿಯ ಸಾಮ್ಯದ ಅರ್ಥವನ್ನು ನಮಗೆ ಹೇಳು ಅಂದರು.


ತರುವಾಯ ಆತನ ಶಿಷ್ಯರು ಬಂದು - ಯಾಕೆ ಸಾಮ್ಯರೂಪವಾಗಿ ಅವರ ಸಂಗಡ ಮಾತಾಡುತ್ತೀ ಎಂದು ಕೇಳಿದರು.


ಅದು ಯಾವಾಗ ಆಗುವದು? ಅದೆಲ್ಲಾ ನೆರವೇರುವದಕ್ಕಿರುವಾಗ ಯಾವ ಸೂಚನೆ ತೋರುವದು? ನಮಗೆ ಹೇಳು ಎಂದು ಆತನನ್ನು ಪ್ರತ್ಯೇಕವಾಗಿ ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು