Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:7 - ಕನ್ನಡ ಸತ್ಯವೇದವು J.V. (BSI)

7 ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ - ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಗ ನೀವು ಹೋಗಿ ಪೇತ್ರನಿಗೂ ಮಿಕ್ಕ ಶಿಷ್ಯರಿಗೂ, ‘ಯೇಸು ನಿಮಗೆ ಮೊದಲೇ ತಿಳಿಸಿದಂತೆ, ನಿಮಗಿಂತ ಮುಂಚಿತವಾಗಿ ಗಲಿಲೇಯಕ್ಕೆ ಹೋಗುವರು. ಅವರನ್ನು ಅಲ್ಲೇ ಕಾಣುವಿರಿ,’ ಎಂದು ತಿಳಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ನೀವು ಹೊರಟುಹೋಗಿ ಯೇಸು ನಿಮಗೆ ಹೇಳಿದಂತೆ, ‘ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ, ಅಲ್ಲಿ ನೀವು ಯೇಸುವನ್ನು ಕಾಣುವಿರಿ’ ಎಂದು ಅವರ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅತ್ತಾ ತುಮಿ ಜಾವಾ ಅನಿ ಹಿ ಖಬರ್ ತೆಚ್ಯಾ ಶಿಸಾಕ್ನಿ ಸಾಂಗಾ ಅನಿ ಪೆದ್ರುಕ್ಬಿ, ತೆನಿ ಅದ್ದಿಚ್ ಸಾಂಗಲ್ಲ್ಯಾ ಸರ್ಕೆ ತೊ ತುಮ್ಚ್ಯಾನ್ಕಿ ಅದ್ದಿ ಗಾಲಿಲಿಯಾಕ್ ಜಾತಾ, ಥೈ ತೆಕಾ ತುಮಿ ಬಗ್ತ್ಯಾಸಿ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:7
12 ತಿಳಿವುಗಳ ಹೋಲಿಕೆ  

ಆದಾಗ್ಯೂ ನಾನು ಜೀವಿತನಾಗಿ ಎದ್ದ ಮೇಲೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುವೆನು ಎಂದು ಹೇಳಿದನು.


ಆದರೆ ನಾನು ಜೀವಿತನಾಗಿ ಎದ್ದ ಮೇಲೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುವೆನು ಎಂದು ಹೇಳಿದನು.


ಯೇಸು ಅವರಿಗೆ - ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ನನ್ನನ್ನು ನೋಡುವರು ಎಂದು ಹೇಳಿದನು.


ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ; ನಾನು ನಿಮಗೆ ಹೇಳಿದ್ದೇನೆ, ನೋಡಿರಿ ಎಂದು ಹೇಳಿದನು.


ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತಿರಿಗಿ ತನ್ನನ್ನು ತೋರಿಸಿಕೊಂಡನು.


ಕೇಫನಿಗೂ ಆಮೇಲೆ ಹನ್ನೆರಡು ಮಂದಿ ಅಪೊಸ್ತಲರಿಗೂ ಕಾಣಿಸಿಕೊಂಡನು.


ಮತ್ತು ಆತನು ಗಲಿಲಾಯದಿಂದ ಯೆರೂಸಲೇವಿುಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರಿಯಂತರ ಕಾಣಿಸಿಕೊಂಡನು. ಅವರು ಈಗ ಜನರ ಮುಂದೆ ಆತನಿಗೆ ಸಾಕ್ಷಿಗಳಾಗಿದ್ದಾರೆ.


ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಇನ್ನೂ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.


ಅವರು ಭ್ರಮೆಹಿಡಿದವರಾಗಿ ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡದರಿಂದ ಯಾರಿಗೂ ಏನೂ ಹೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು