Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:28 - ಕನ್ನಡ ಸತ್ಯವೇದವು J.V. (BSI)

28-30 ಇದಲ್ಲದೆ ಅವರು - ಇವನಿಗೆ ದೆವ್ವ ಹಿಡಿದದೆ ಎಂದು ಹೇಳಿದ್ದರಿಂದ ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಎಷ್ಟು ದೂಷಿಸಿದಾಗ್ಯೂ ಅವರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಉಂಟಾಗುವದು, ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದನು; ಅವನು ಶಾಶ್ವತ ಪಾಪದೊಳಗೆ ಸೇರಿದವನಾದನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿಶ್ಚಯವಾಗಿ ನಿಮಗೆ ಹೇಳುತ್ತೇನೆ: ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ಆಡುವ ಎಲ್ಲಾ ದೇವದೂಷಣೆಗಳಿಗೂ ಕ್ಷಮೆ ದೊರಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ, ಜನರು ಮಾಡುವ ಎಲ್ಲಾ ಪಾಪಗಳಿಗೂ ದೇವದೂಷಣೆಗಳಿಗೂ ಕ್ಷಮೆ ದೊರೆಯಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೆ ಮತ್ತು ದೂಷಣೆಗಳಿಗೆ ಕ್ಷಮಾಪಣೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಖರೆಚ್ ಮಿಯಾ ತುಮ್ಕಾ ಸಾಂಗ್ತಾ, ಮಾನ್ಸಾನಿ ಕರಲ್ಲ್ಯಾ ಸಗ್ಳ್ಯಾ ಪಾಪಾಂಚಿ, ಅನಿ ದೆವಾಚ್ಯಾ ವರ್‍ತಿ ಬೊಲಲ್ಲ್ಯಾ ನಿಂದ್ಯಾಂಚಿ, ಮಾಪಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:28
8 ತಿಳಿವುಗಳ ಹೋಲಿಕೆ  

ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.


ಮನುಷ್ಯಕುಮಾರನ ಮೇಲೆ ಏನಾದರೂ ಮಾತಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವದು; ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.


ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇಯಾಗಲಿ ಸ್ವದೇಶಸ್ಥನೇಯಾಗಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು - ಇವನು ದೇವದೂಷಣೆ ಮಾಡುತ್ತಾನೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು