Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:2 - ಕನ್ನಡ ಸತ್ಯವೇದವು J.V. (BSI)

2 ಆ ಜನರೆಲ್ಲರು ಸಮುದ್ರದ ಹತ್ತರ ನೆಲದ ಮೇಲೆ ಇದ್ದರು. ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶ ಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜನರು ದಡದಲ್ಲೇ ಉಳಿದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಗಳ ಮೂಲಕ ಬೋಧಿಸುತ್ತಾ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು ದೋಣಿಯಲ್ಲಿ ಕುಳಿತುಕೊಂಡು ಅವರಿಗೆ ಅನೇಕ ಸಾಮ್ಯಗಳ ಮೂಲಕ ಉಪದೇಶಿಸಿದನು. ಆತನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಪಾನಿಯಾಚ್ಯಾ ದಂಡೆ ಪತರ್ ಲೊಕಾ ಜಿಮ್ನಿರ್ ಬಸಲ್ಲಿ. ತನ್ನಾ ಜೆಜುನ್ ಕಾನಿಯಾಂಚ್ಯಾ ವೈನಾಚ್, ಸುಮಾರ್ ವಿಶಯ್ ಶಿಕ್ವುಲ್ಯಾನ್. ಶಿಕ್ವುತಾನಾ ಜೆಜುನ್ ಹಿ ಕಾನಿ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:2
15 ತಿಳಿವುಗಳ ಹೋಲಿಕೆ  

ಆತನು ಅವರಿಗೆ - ದೇವರ ರಾಜ್ಯದ ಗುಟ್ಟು ನಿಮಗೇ ಕೊಟ್ಟಿದೆ; ಹೊರಗಿನವರಿಗೆ ಎಲ್ಲವೂ ಸಾಮ್ಯದ ಮರೆಯಲ್ಲಿವೆ.


ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ - ಸೈತಾನನು ಸೈತಾನನನ್ನು ಬಿಡಿಸುವದುಂಟೇ?


ತರುವಾಯ ಆತನ ಶಿಷ್ಯರು ಬಂದು - ಯಾಕೆ ಸಾಮ್ಯರೂಪವಾಗಿ ಅವರ ಸಂಗಡ ಮಾತಾಡುತ್ತೀ ಎಂದು ಕೇಳಿದರು.


ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. ಹೇಗಂದರೆ -


ಸಾಧಾರಣ ಜನರು ಆತನ ಮಾತನ್ನು ಸಂತೋಷದಿಂದ ಕೇಳುತ್ತಿದ್ದರು. ಆತನು ಉಪದೇಶಮಾಡಿ ಹೇಳಿದ್ದೇನಂದರೆ - ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದು, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು,


ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪುಗಳು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟವು.


ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಹೊರಪಡಿಸುವೆನು.


ನಾನು ಧರ್ಮರಹಸ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಡಾರ್ಥವನ್ನು ಪ್ರಕಟಿಸುವೆನು.


ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.


ಕೇಳಿರಿ! ಬಿತ್ತುವವನು ಬಿತ್ತುವದಕ್ಕೆ ಹೊರಟನು.


ಅಲ್ಲಿಂದ ಆತನು ಎದ್ದು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರಿಗಿ ಗುಂಪು ಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರಿಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.


ಆಗ ಯೇಸು ಅವರ ಕೂಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ತೊಡಗಿ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲು ಬೇಲಿಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು