Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:29 - ಕನ್ನಡ ಸತ್ಯವೇದವು J.V. (BSI)

29 ಆದರೆ ಫಲಮಾಗಿದ ಕೂಡಲೆ ಅವನು ಸುಗ್ಗಿ ಕಾಲ ಬಂತೆಂದು ಕೊಯಿಸುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಬೆಳೆಯು ಮಾಗಿದಾಗ ಸುಗ್ಗಿಯು ಬಂತೆಂದು ವ್ಯವಸಾಯಗಾರನು ಕುಡುಗೋಲನ್ನು ಬಳಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ತೆನೆಯು ಬಲಿತಾಗ ರೈತನು ಗಿಡವನ್ನು ಕೊಯ್ಯುವನು. ಇದನ್ನೇ ಸುಗ್ಗಿಕಾಲ ಎನ್ನುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಬೆಳೆಯು ಮಾಗಿದ ಕೂಡಲೇ, ಅವನು ಕುಡುಗೋಲನ್ನು ಉಪಯೋಗಿಸುತ್ತಾನೆ. ಏಕೆಂದರೆ ಸುಗ್ಗಿಯು ಬಂದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ಪಿಕ್ಕ್ ಪಿಕುನ್ ಯೆಲ್ಲ್ಯಾ ತನ್ನಾ, ತೆ ಪಿಕ್ಕ್ ಪಿಕುನ್ ಯೆಲಾ ಮನುನ್, ತೊ ಮಾನುಸ್ ಇಳೊ ಘೆವ್ನ್ ಕಾಪ್ತಾ, ಕಶ್ಯಾಕ್ ಮಟ್ಲ್ಯಾರ್, ತನ್ನಾ ಸುಗ್ಗಿಚೊ ಕಾಲ್ ಯೆಲ್ಲೊ ರ್‍ಹಾತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:29
9 ತಿಳಿವುಗಳ ಹೋಲಿಕೆ  

[ಯೆಹೋವನ ಶೂರರೇ,] ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ; ಬನ್ನಿರಿ, ತುಳಿಯಿರಿ; ದ್ರಾಕ್ಷೆಯ ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ಜನಾಂಗಗಳ ದುಷ್ಟತನವು ವಿಪರೀತವೇ ಸರಿ.


ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು.


ಸುಗ್ಗೀಕಾಲದಲ್ಲಿ ತೆನೆಸಿವುಡು [ಮನೆಗೆ] ಸೇರುವಂತೆ ನೀನು ವೃದ್ಧಾಪ್ಯದಲ್ಲಿ ಸಮಾಧಿಗೆ ಸೇರುವಿ.


ಭೂವಿುಯು ಮೊದಲು ಗರಿಯನ್ನೂ, ಆಮೇಲೆ ಹೊಡೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.


ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲಿನವನಿಗೆ - ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂವಿುಯ ದ್ರಾಕ್ಷೇಗೊಂಚಲುಗಳನ್ನು ಕೊಯ್ಯಿ; ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು