Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:13 - ಕನ್ನಡ ಸತ್ಯವೇದವು J.V. (BSI)

13 ಆತನು - ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು ಆ ದೆವ್ವಗಳು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ಅಲ್ಲಿ ಉಸುರುಕಟ್ಟಿ ಸತ್ತಿತು. ಹೆಚ್ಚು ಕಡಿಮೆ ಎರಡು ಸಾವಿರ ಹಂದಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಹಾಗೆಯೇ ಅಪ್ಪಣೆಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆನಿ ತೆಂಕಾ, ಜಾವ್ಕ್ ಸೊಡ್ಲ್ಯಾನ್, ತಿ ಗಿರೊ, ತ್ಯಾ ಮಾನ್ಸಾಕ್ ಸೊಡುನ್, ಡುಕ್ರಾಂಚ್ಯಾ ಆಂಗಾತ್ನಿ ಜಾವ್ನ್ ಗುಸ್ಲಿ, ಅನಿ ಸುಮಾರ್ ದೊನ್ ಹಜಾರ್ ಡುಕ್ರಾಂಚೊ, ಸಗ್ಳೊ ತಾಂಡೊ ಸಮುಂದರಾತ್ ಹುಡಿ ಮಾರುನ್ ಬುಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:13
12 ತಿಳಿವುಗಳ ಹೋಲಿಕೆ  

ಯೆಹೋವನು ಸೈತಾನನಿಗೆ - ಅವನು ನಿನ್ನ ಕೈಯಲ್ಲಿದ್ದಾನೆ, ನೋಡು; ಅವನ ಪ್ರಾಣವನ್ನಾದರೋ ಉಳಿಸಲೇಬೇಕು ಎಂದು ಅಪ್ಪಣೆಕೊಟ್ಟನು.


ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವದು.


ಅಧೋಲೋಕದ ಅಧಿಕಾರಿಯಾದ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಆತನು - ಹೋಗಿರಿ ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಣುಗಿ ಸತ್ತುಹೋಯಿತು.


ಯೆಹೋವನು ಸೈತಾನನಿಗೆ - ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ, ನೋಡು. ಆದರೆ ಅವನ ಮೈ ಮೇಲೆ ಮಾತ್ರ ಕೈಹಾಕಬೇಡ ಎಂದು ಅಪ್ಪಣೆ ಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.


ಹೇಗೆ ಪ್ರೇರಿಸುವಿ ಎಂದು ಯೆಹೋವನು ಕೇಳಲು ಅದು - ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು.


ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಆ ದೆವ್ವಗಳು - ಆ ಹಂದಿಗಳೊಳಗೆ ಸೇರಿಕೊಳ್ಳುವದಕ್ಕೆ ನಮ್ಮನ್ನು ಕಳುಹಿಸಿಕೊಡು ಎಂದು ಬೇಡಿಕೊಂಡವು.


ಅವುಗಳನ್ನು ಮೇಯಿಸುವವರು ಓಡಿಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ಆ ದೆವ್ವಹಿಡಿದಿದ್ದವನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು