Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:22 - ಕನ್ನಡ ಸತ್ಯವೇದವು J.V. (BSI)

22 ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸಭಾಮಂದಿರದ ಅಧಿಕಾರಿಯೊಬ್ಬನು ಆ ಸ್ಥಳಕ್ಕೆ ಬಂದನು. ಅವನ ಹೆಸರು ಯಾಯಿರ. ಅವನು ಯೇಸುವನ್ನು ಕಂಡು, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಸರೋವರದ ದಡದಲ್ಲಿದ್ದಾಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನು ಅಲ್ಲಿಗೆ ಬಂದು ಯೇಸುವನ್ನು ಕಂಡು ಅವರ ಪಾದಕ್ಕೆ ಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಎಕ್ಲೊ ಸಿನಾಗೊಗಾಚೊ ಅದಿಕಾರ್‍ಯಾ ಹೊತ್ತೊ, ತೆಚೆ ನಾವ್ ಜಾಯಿರ್ ತೊ ಜೆಜು ಹೊತ್ತ್ಯಾಕ್ಡೆ ಯೆಲೊ, ಅನಿ ಜೆಜುಚ್ಯಾ ಪಾಂಯಾತ್ ಪಡ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:22
14 ತಿಳಿವುಗಳ ಹೋಲಿಕೆ  

ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ ಸಬ್ಬತ್‍ದಿನದಲ್ಲಿ ಯೇಸು ಸ್ವಸ್ಥಮಾಡಿದನಲ್ಲಾ ಎಂದು ರೋಷಗೊಂಡು ಜನರಿಗೆ - ಕೆಲಸಮಾಡುವದಕ್ಕೆ ಆರು ದಿವಸಗಳು ಅವೆಯಷ್ಟೆ; ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್‍ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು.


ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತರಲಿಲ್ಲ.


ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕರು ಕೇಳಿ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ಆ ಹೆಂಗಸು ತನಗಾದದ್ದನ್ನು ತಿಳುಕೊಂಡು ಅಂಜಿ ನಡುಗುತ್ತಾ ಬಂದು ಆತನಿಗೆ ಅಡ್ಡ ಬಿದ್ದು ಇದ್ದ ಸಂಗತಿಯನ್ನೆಲ್ಲಾ ಹೇಳಿದಳು.


ಈ ಸಂಗತಿಗಳನ್ನು ಕೇಳಿ ಕಂಡವನು ಯೋಹಾನನೆಂಬ ನಾನೇ. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಕ್ಕೆ ಬಿದ್ದೆನು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.


ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಆತನು ಗದ್ದಲವನ್ನೂ ಕೆಲವರು ಬಹಳವಾಗಿ ಅಳುವದನ್ನೂ ಗೋಳಾಡುವದನ್ನೂ ಕಂಡನು.


ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು