Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:15 - ಕನ್ನಡ ಸತ್ಯವೇದವು J.V. (BSI)

15 ಯೇಸು ಅವರಿಗೆ - ಎಚ್ಚರಿಕೆ, ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೋಡಿಕೊಳ್ಳಿರಿ ಎಂದು ಖಂಡಿತವಾಗಿ ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸು ಅವರಿಗೆ, “ಜಾಗರೂಕರಾಗಿರಿ! ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ಬಗ್ಗೆ ಎಚ್ಚರವಹಿಸಿರಿ” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ಜೆಜುನ್ ತೆಂಕಾ ಫಾರಿಜೆವಾಂಚ್ಯಾ ಅನಿ ಹೆರೊದಿಚ್ಯಾ ಲೊಕಾಂಚ್ಯಾ ಸೊಡ್ಯಾಚ್ಯಾ ವಿಶಯಾತ್ ಉಶಾರ್ ರ್‍ಹಾವಾ, ಮನುನ್ ಉಶಾರ್ಕಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:15
21 ತಿಳಿವುಗಳ ಹೋಲಿಕೆ  

ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಎಂದು ಹೇಳಲು ಅವರು -


ಆಮೇಲೆ ಅವರು ಆತನನ್ನು ಮಾತಿನಲ್ಲಿ ಹಿಡಿಯುವದಕ್ಕೆ ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.


ನೀವು ಯೆಹೋವನಿಗೆ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಯೆಹೋವನಿಗೆ ಹೋಮ ಮಾಡಕೂಡದು.


ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ ಉಪದೇಶ ಕೇಳುವದನ್ನೇ ಬಿಟ್ಟುಬಿಡು.


ಸರ್ವಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ


ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂ ಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.


ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ಜನರಿಗೆ - ಎಲ್ಲಾ ಲೋಭಕ್ಕೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು;


ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ.


ಹೆರೋದನು ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಯಲ್ಲಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.


ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದ್ದರಿಂದ


ಆದರೆ ಶಿಷ್ಯರು ರೊಟ್ಟೀಬುತ್ತಿ ಕಟ್ಟಿಕೊಳ್ಳುವದನ್ನು ಮರೆತರು. ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಇರಲಿಲ್ಲ.


ಅವರು - ನಮ್ಮಲ್ಲಿ ರೊಟ್ಟಿಯಿಲ್ಲವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು