Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:29 - ಕನ್ನಡ ಸತ್ಯವೇದವು J.V. (BSI)

29 ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ? ಎಂದು ಕೇಳಲಾಗಿ ಪೇತ್ರನು - ನೀನು ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ” ಎಂದು ಉತ್ತರವಿತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಯೇಸು ಅವರಿಗೆ, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು. ಕೂಡಲೇ ಪೇತ್ರನು, “ನೀನು ಬರಬೇಕಾದ ಕ್ರಿಸ್ತನು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ನೀನು ಕ್ರಿಸ್ತನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಜೆಜುನ್ ತುಮಿ ಮಾಕಾ ಕಾಯ್ ಮನುನ್ ಯವಜ್ತ್ಯಾಶಿ? “ತುಮಿ ಮಾಕಾ ಕೊನ್ ಮನುನ್ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ಪೆದ್ರುನ್ “ತಿಯಾ ಕ್ರಿಸ್ತ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:29
13 ತಿಳಿವುಗಳ ಹೋಲಿಕೆ  

ಯೇಸು ದೇವರ ಮಗನಾಗಿದ್ದಾನೆಂದು ಯಾವನು ಒಪ್ಪಿಕೊಂಡು ಹೇಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.


ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ಆಕೆ - ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಂಬಿದ್ದೇನೆ ಅಂದಳು.


ಆತನು ಅವರನ್ನು - ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ ಎಂದು ಕೇಳಲಾಗಿ ಪೇತ್ರನು - ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರಕೊಟ್ಟನು.


ಮುಂದೆ ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದು ತಡಮಾಡದೆ ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವದಕ್ಕೆ ಪ್ರಾರಂಭಮಾಡಿದನು.


ಆ ಹೆಂಗಸಿಗೆ - ನಾವು ಆತನನ್ನು ನಂಬಿರುವದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ; ನಾವು ಕಿವಿಯಾರೆ ಕೇಳಿ ಈತನು ಲೋಕರಕ್ಷಕನೇ ಹೌದೆಂದು ತಿಳುಕೊಂಡಿದ್ದೇವೆ ಎಂದು ಹೇಳಿದರು.


ಆದದರಿಂದ ನಂಬುವವರಾದ ನಿಮಗೇ ಈ ಮಾನವುಂಟು. ನಂಬದೆಯಿರುವವರಿಗೋ - ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂತಲೂ


ನೀನು ದೇವರು ಪ್ರತಿಷ್ಠಿಸಿದವನೇ ಎಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ ಅಂದನು.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು - ಅಗೋ, ನೀರು; ನನಗೆ ದೀಕ್ಷಾಸ್ನಾನವಾಗುವದಕ್ಕೆ ಅಡ್ಡಿ ಏನು ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆಕೊಟ್ಟನು;


ಆತನು ಅವರಿಗೆ - ದೇವರ ರಾಜ್ಯದ ಗುಟ್ಟು ನಿಮಗೇ ಕೊಟ್ಟಿದೆ; ಹೊರಗಿನವರಿಗೆ ಎಲ್ಲವೂ ಸಾಮ್ಯದ ಮರೆಯಲ್ಲಿವೆ.


ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು