Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:42 - ಕನ್ನಡ ಸತ್ಯವೇದವು J.V. (BSI)

42 ಮತ್ತು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಸಮುದ್ರದಲ್ಲಿ ಹಾಕಿದರೂ ಅವನಿಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ನನ್ನಲ್ಲಿ ವಿಶ್ವಾಸ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ದೊಡ್ಡ ಬೀಸುಕಲ್ಲನ್ನು ಕಟ್ಟಿ, ಅವನನ್ನು ಸಮುದ್ರದಲ್ಲಿ ದಬ್ಬುವುದೇ ಅವನಿಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ನನ್ನಲ್ಲಿ ನಂಬಿಕೆಯಿಟ್ಟಿರುವ ಈ ಚಿಕ್ಕ ಮಕ್ಕಳಲ್ಲಿ ಒಬ್ಬನನ್ನು ಪಾಪಕ್ಕೆ ನಡೆಸುವ ವ್ಯಕ್ತಿಯು ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಸಮುದ್ರದಲ್ಲಿ ಮುಳುಗುವುದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವರಿಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 “ಮಾಜೆ ವರ್‍ತಿ ವಿಶ್ವಾಸ್ ಥವ್ತಲ್ಯಾ ಹ್ಯಾ ಬಾರಿಕ್ಲ್ಯಾತ್ನಿ, ಎಕ್ಲ್ಯಾಕ್ ಸೈತ್ ವಿಶ್ವಾಸ್ ಕಳ್ದುನ್ ಘೆವ್ಕ್ ಕೊನ್ ಕಾರನ್ ಹೊತಾ, ತೆಚಾ ಗಳ್ಯಾತ್ ಎಕ್ ಮೊಟೊ ಜಾತ್ಯಾಚೊ ಗುಂಡೊ ಭಾಂದುನ್ ಸಮುಂದರಾತ್ ತಾಕಲ್ಲೆ ಬರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:42
19 ತಿಳಿವುಗಳ ಹೋಲಿಕೆ  

ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಣುಗಿಸಿಬಿಡುವದು ಅವನಿಗೆ ಹಿತವಾಗುವದು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ನಿಂದೆಗೆ ಅವಕಾಶಕೊಡದೆ ಎಲ್ಲಾ ಸಂಗತಿಗಳಲ್ಲಿ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ


ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ಅವರ ನಿರ್ಲಜ್ಜಾಕೃತ್ಯಗಳನ್ನು ಅನೇಕರು ಅನುಸರಿಸುವರು; ಅವರ ನಿವಿುತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವದು.


ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು.


ಆದದರಿಂದ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಯಜಮಾನಿಯರಾಗಿರುವದು ನನಗೆ ಒಳ್ಳೇದಾಗಿ ತೋಚುತ್ತದೆ; ಹಾಗೆ ಮಾಡುವದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.


ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ಪೂರ್ಣ ಜ್ಞಾನವಿವೇಕಗಳಿಂದ ಕೂಡಿ ಉತ್ತಮ ಕಾರ್ಯಗಳು ಯಾವವೆಂದು ನೀವು ವಿವೇಚಿಸುವವರಾಗಬೇಕೆಂತಲೂ ಕ್ರಿಸ್ತನು ಬರುವ ದಿನದಲ್ಲಿ ನೀವು


ಯಾರಿಗೆ ಆತನ ಸಮಾಚಾರ ಬಂದಿರಲಿಲ್ಲವೋ ಅವರೇ ಆತನನ್ನು ನೋಡುವರು; ಯಾರು ಆತನ ವರ್ತಮಾನವನ್ನು ಕೇಳಿರಲಿಲ್ಲವೋ ಅವರೇ ಗ್ರಹಿಸಿಕೊಳ್ಳುವರು ಎಂಬದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ.


ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು