Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:6 - ಕನ್ನಡ ಸತ್ಯವೇದವು J.V. (BSI)

6 ನೀತಿವಂತನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಕೊಂದುಹಾಕಿದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಒಳ್ಳೆಯ ಜನರಿಗೆ ದಂಡನೆ ವಿಧಿಸಿದಿರಿ. ಅವರು ನಿಮಗೆ ವಿರೋಧವಾಗಿಲ್ಲದಿದ್ದರೂ ಅವರನ್ನು ಕೊಂದುಹಾಕಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ಮನ್ನು ವಿರೋಧ ಮಾಡದ ನಿರ್ದೋಷಿಗೆ ದಂಡನೆಯನ್ನು ವಿಧಿಸಿ, ಕೊಂದುಹಾಕಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮಿ ಕಸ್ಲ್ಯಾಬಿ ಕಾಯ್ ಚುಕೆತ್ ನಸಲ್ಲ್ಯಾ ಲೊಕಾಕ್ನಿ ಚುಕಿದಾರ್ ಮನುನ್ ಕರ್ಲ್ಯಾಸಿ ಅನಿ ಜಿವಾನಿ ಮಾರ್ಲ್ಯಾಸಿ ಅನಿ ತೆನಿ ತುಮ್ಕಾ ಅಡ್ವುಕ್‍ನಾತ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:6
24 ತಿಳಿವುಗಳ ಹೋಲಿಕೆ  

ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲೆಗಾರರಾಗುವಷ್ಟು ಹೊಟ್ಟೆಕಿಚ್ಚು ಪಟ್ಟಾದರೂ ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಯುದ್ಧಮಾಡುತ್ತೀರಿ. ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.


ಅವನು ಓದುತ್ತಿದ್ದ ಶಾಸ್ತ್ರವಚನವು ಯಾವದಂದರೆ - ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯಲೇ ಇಲ್ಲ.


ಆದರೆ ನಾನು ನಿಮಗೆ ಹೇಳುವದೇನಂದರೆ - ಕೆಡುಕನನ್ನು ಎದುರಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡು.


ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.


ಆಮೇಲೆ ಅವನು - ನಮ್ಮ ಪಿತೃಗಳ ದೇವರು ತನ್ನ ಚಿತ್ತವನ್ನು ನೀನು ತಿಳುಕೊಳ್ಳುವದಕ್ಕೂ ಆ ನೀತಿವಂತನನ್ನು ನೋಡುವದಕ್ಕೂ ಆತನ ಬಾಯಿಂದ ಒಂದು ಮಾತನ್ನು ಕೇಳುವದಕ್ಕೂ ನಿನ್ನನ್ನು ನೇವಿುಸಿದ್ದಾನೆ.


ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋಗುವವರು ಐಶ್ಚರ್ಯವಂತರಲ್ಲವೋ?


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಅತ್ತಲಾಗಿ ಮಹಾಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟು ಕೊಡಬೇಕೆಂದು ಬೇಡಿಕೊಳ್ಳುವ ಹಾಗೂ ಯೇಸುವನ್ನು ನಾಶಗೊಳಿಸುವ ಹಾಗೂ ಜನರನ್ನು ಒಡಂಬಡಿಸಿದರು.


ಆದರೆ ಆ ಒಕ್ಕಲಿಗರು ಅವನ ಮಗನನ್ನು ಕಂಡು - ಇವನೇ ಬಾಧ್ಯಸ್ಥನು, ಬನ್ನಿ ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನೆಂದು ಹೇಳಲಿ!


ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು