ಯಾಜಕಕಾಂಡ 17:11 - ಕನ್ನಡ ಸತ್ಯವೇದವು J.V. (BSI)11 ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯಾಕೆಂದರೆ ದೇಹದ ಜೀವ ರಕ್ತದಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ಈ ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರ ಬೆಲೆಯಾಗಿ ನೀವು ನನಗೆ ಆ ರಕ್ತವನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ. ಅಧ್ಯಾಯವನ್ನು ನೋಡಿ |