Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:16 - ಕನ್ನಡ ಸತ್ಯವೇದವು J.V. (BSI)

16 ಯಾವನಾದರೂ ಪಿತ್ರಾರ್ಜಿತಭೂವಿುಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ನೀವು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಎರಡು ಕಂಡುಗ ಜವೆಗೋದಿಯ ಬೀಜವರಿಯುಳ್ಳ ಹೊಲವು ಐವತ್ತು ರೂಪಾಯಿ ಬಾಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಯಾವನಾದರು ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದ್ದರೆ ಅದಕ್ಕೆ ಬಿತ್ತನೆಬೀಜ ಎಷ್ಟು ಬೇಕಾಗುತ್ತದೆ ಎಂಬುದರ ಆಧಾರದ ಮೇಲೆ ನೀವು ಅದರ ಬೆಲೆಯನ್ನು ನಿರ್ಣಯಿಸಬೇಕು. ಇಪ್ಪತ್ತು ಕಿಲೋಗ್ರಾಂ ಜವೆಗೋಧಿಯನ್ನು ಬಿತ್ತಬಹುದಾದಂಥ ಭೂಮಿಗೆ ಐವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಒಬ್ಬನು ತನ್ನ ಹೊಲಗಳಲ್ಲಿ ಒಂದು ಭಾಗವನ್ನು ಯೆಹೋವನಿಗಾಗಿ ಪ್ರತಿಷ್ಠಿಸಿದರೆ, ಅದರಲ್ಲಿ ಬಿತ್ತುವುದಕ್ಕೆ ಬೇಕಾಗಿರುವ ಬೀಜಗಳನ್ನು ಆಧಾರ ಮಾಡಿಕೊಂಡು ಬೆಲೆಯನ್ನು ನಿಗದಿ ಮಾಡಬೇಕು. ಪ್ರತಿಯೊಂದು ಹೋಮೆರ್ (ಎರಡು ಖಂಡುಗ) ಜವೆಗೋಧಿಯನ್ನು ಉತ್ಪಾದಿಸುವ ಹೊಲವು ಐವತ್ತು ಶೆಕೆಲ್ ಬೆಲೆಬಾಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಯೆಹೋವ ದೇವರಿಗೆ ಪ್ರತಿಷ್ಠಿಸಿದರೆ, ಅದರ ಬೀಜದ ಪ್ರಕಾರ ಕ್ರಯ ಕಟ್ಟಬೇಕು. ಒಂದು ಓಮೆರ್ ಜವೆಗೋಧಿಯನ್ನು, ಬೀಜಕ್ಕೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:16
7 ತಿಳಿವುಗಳ ಹೋಲಿಕೆ  

ಆ ಆಸ್ತಿ ಇದ್ದಾಗ ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆಯೂ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ. ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಯಾಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ ಆಡಿದಿ ಅಂದನು.


ನಾನು ಹದಿನೈದು ರೂಪಾಯಿಯನ್ನೂ ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡು ಅವಳಿಗೆ -


ಏಕಂದರೆ ಹತ್ತು ಎಕರೆ ಬಾಗಾಯಿತು ಭೂವಿುಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನೀಯುವದು, ಬಿತ್ತಿದ ಒಂದು ಕಂಡುಗ ಬೀಜದಿಂದ ಇಕ್ಕಳ ದವಸವು ಬರುವದು.


ಹರಕೆಮಾಡಿದವನು ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವದು.


ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು