Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:15 - ಕನ್ನಡ ಸತ್ಯವೇದವು J.V. (BSI)

15 ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ಸರ್ವೇಶ್ವರನಿಗೆ ಅಗ್ನಿಯ ಮೂಲಕ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ಅದರ ಎರಡು ಮೂತ್ರಪಿಂಡಗಳನ್ನು ಮತ್ತು ಸೊಂಟದವರೆಗೆ ಅವುಗಳನ್ನು ಆವರಿಸಿರುವ ಕೊಬ್ಬನ್ನು ಸಮರ್ಪಿಸಬೇಕು. ಅವನು ಪಿತ್ತಾಶಯವನ್ನು ಮತ್ತು ಅದನ್ನು ಅವರಿಸಿರುವ ಕೊಬ್ಬನ್ನು ಸಮರ್ಪಿಸಬೇಕು. ಅವನು ಮೂತ್ರಪಿಂಡಗಳೊಂದಿಗೆ ಪಿತ್ತಾಶಯವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:15
8 ತಿಳಿವುಗಳ ಹೋಲಿಕೆ  

ಅದರ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು.


ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು.


ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಮೇಲೆ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ


ಅದರ ವಪೆಯನ್ನೂ ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ


ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಮೇಲೆ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ತೆಗೆದು


ಸಮಾಧಾನಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.


ಅವನು ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನೂ ವಪೆಯನ್ನೂ ಎರಡು ಹುರುಳಿಕಾಯಿಗಳನ್ನೂ


ತಮ್ಮನ್ನು ಶುದ್ಧಪಡಿಸಿಕೊಳ್ಳುವದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು. ಇದಲ್ಲದೆ ಯಾಜಕರು ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನಯಜ್ಞಗಳ ಕೊಬ್ಬು, ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು