ಯೆರೆಮೀಯ 11:23 - ಕನ್ನಡ ಸತ್ಯವೇದವು J.V. (BSI)23 ದಂಡನೆಯ ವರುಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ದಂಡನೆಯ ಕಾಲವನ್ನು ಗೊತ್ತುಮಾಡಿರುವೆನು. ಅದು ಬಂದಾಗ ಅವರಲ್ಲಿ ಯಾರೂ ಉಳಿಯರು. ಇದು ನನ್ನ ತೀರ್ಮಾನ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅನಾತೋತ್ ನಗರದಲ್ಲಿ ಒಬ್ಬನೂ ಉಳಿಯುವುದಿಲ್ಲ; ಯಾರೂ ಬದುಕುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ. ಅವರಿಗೆ ಏನಾದರೂ ಕೇಡಾಗುವಂತೆ ಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.” ಅಧ್ಯಾಯವನ್ನು ನೋಡಿ |