Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:13 - ಕನ್ನಡ ಸತ್ಯವೇದವು J.V. (BSI)

13 ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ. ಆತನು ಬಡಜನರ ಪ್ರಾಣಗಳನ್ನು ಉಳಿಸುತ್ತಾನೆ. ಆತನು ಅವರನ್ನು ದುಷ್ಟರ ದೌರ್ಜನ್ಯದಿಂದ ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರಿಗೆ ಹಾಡಿರಿ, ಯೆಹೋವ ದೇವರನ್ನು ಸ್ತುತಿಸಿರಿ. ಏಕೆಂದರೆ, ಅವರು ಬಡವನ ಪ್ರಾಣವನ್ನು ಕೇಡು ಮಾಡುವವರ ಕೈಯಿಂದ ತಪ್ಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:13
9 ತಿಳಿವುಗಳ ಹೋಲಿಕೆ  

ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವದಿಲ್ಲ.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.


ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು; ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು.


ಯೆಹೋವನು ಇಂತೆನ್ನುತ್ತಾನೆ - ಯಾಕೋಬಿನ ನಿವಿುತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ; ಯೆಹೋವನೇ, ಇಸ್ರಾಯೇಲಿನ ಶೇಷವಾದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು