Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:29 - ಕನ್ನಡ ಸತ್ಯವೇದವು J.V. (BSI)

29 ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನ ಸಂದೇಶವು ಬೆಂಕಿಯ ಜ್ವಾಲೆಯಂತಿದೆ. ಅದು ಕಲ್ಲುಬಂಡೆಯನ್ನು ಒಡೆದುಹಾಕುವ ಸುತ್ತಿಗೆಯಂತಿದೆ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:29
11 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಂತೆನ್ನುತ್ತಾನೆ - ನೀವು ಹೀಗೆ ಅಂದುಕೊಂಡದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ತಿಂದುಬಿಡುವದು.


ಆಗ ಅವರು ಒಬ್ಬರಿಗೊಬ್ಬರು - ಆತನು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗಲೂ ಗ್ರಂಥಗಳ ಅರ್ಥವನ್ನು ನಮಗೆ ಬಿಚ್ಚಿ ಹೇಳಿದಾಗಲೂ ನಮ್ಮ ಹೃದಯವು ನಮ್ಮಲ್ಲಿ ಕುದಿಯಿತಲ್ಲವೇ ಎಂದು ಹೇಳಿಕೊಂಡು


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವದು;


ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.


ಅದಲ್ಲದೆ ಉರಿಯಂತಿದ್ದ ನಾಲಿಗೆಗಳು ವಿಂಗಡಿಸಿಕೊಳ್ಳುವ ಹಾಗೆ ಅವರಿಗೆ ಕಾಣಿಸಿ ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕೂತುಕೊಂಡವು.


ಇದನ್ನು ಅವರು ಕೇಳಿ ಹೃದಯದಲ್ಲಿ ಅಲಗುನೆಟ್ಟಂತಾಗಿ ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ - ಸಹೋದರರೇ, ನಾವೇನು ಮಾಡಬೇಕು ಎಂದು ಕೇಳಲು


ನಾವು ನಾಶನಮಾರ್ಗದಲ್ಲಿರುವವರಿಗೆ ಮರಣದಿಂದ ಹುಟ್ಟಿ ಮರಣವನ್ನು ಹುಟ್ಟಿಸುವ ವಾಸನೆಯಾಗಿಯೂ ರಕ್ಷಣಾಮಾರ್ಗದಲ್ಲಿರುವವರಿಗೆ ಜೀವದಿಂದ ಹುಟ್ಟಿ ಜೀವವನ್ನು ಹುಟ್ಟಿಸುವ ವಾಸನೆಯಾಗಿಯೂ ಇದ್ದೇವೆ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?


ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ವಿುಂಚಿನಂತೆ ಹೊರಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು