Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:12 - ಕನ್ನಡ ಸತ್ಯವೇದವು J.V. (BSI)

12 ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು - ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಯೆರೆಮೀಯನು, “ನೀವು ಕೇಳಿದ ಮಾತುಗಳನ್ನೆಲ್ಲ, ಅಂದರೆ ಈ ದೇವಾಲಯಕ್ಕೂ ನಗರಕ್ಕೂ ವಿರುದ್ಧವಾದ ಮಾತುಗಳನ್ನು ನುಡಿಯಲು ನನ್ನನ್ನು ಕಳಿಸಿದವರು ಸರ್ವೇಶ್ವರನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೆರೆಮೀಯನು ಯೆಹೂದದ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಬಗ್ಗೆ ಮತ್ತು ಈ ನಗರದ ಬಗ್ಗೆ ಹೀಗೆ ಹೇಳಲು ಯೆಹೋವನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಬಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:12
9 ತಿಳಿವುಗಳ ಹೋಲಿಕೆ  

ಪೇತ್ರನೂ ಉಳಿದ ಅಪೊಸ್ತಲರೂ - ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ಅದಕ್ಕೆ ಪೇತ್ರ ಯೋಹಾನರು ಅವರಿಗೆ - ದೇವರ ಮಾತನ್ನು ಕೇಳುವದಕ್ಕಿಂತಲೂ ನಿಮ್ಮ ಮಾತನ್ನು ಕೇಳುವದು ದೇವರ ಮುಂದೆ ನ್ಯಾಯವೋ ಏನು? ನೀವೇ ತೀರ್ಪುಮಾಡಿಕೊಳ್ಳಿರಿ;


ಆದರೆ ನೀವು ನನ್ನನ್ನು ಕೊಂದುಹಾಕಿದ ಪಕ್ಷಕ್ಕೆ ನೀವೂ ಈ ಪಟ್ಟಣವೂ ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವದು ಖಂಡಿತ.


ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು; ಒಂದು ಮಾತನ್ನೂ ಬಿಡಬೇಡ.


ಏಕೆ ನರಳಾಡುತ್ತೀ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ - ದುರ್ವಾರ್ತೆಯ ನಿವಿುತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವದು; ಎಲ್ಲರ ಕೈ ಜೋಲು ಬೀಳುವದು, ಎಲ್ಲರ ಮನಸ್ಸು ಕುಂದುವದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವದು; ಇಗೋ, ಬಂತು, ಆಯಿತು; ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.


ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು