Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:4 - ಕನ್ನಡ ಸತ್ಯವೇದವು J.V. (BSI)

4 ಆಗ ಆ ರಾಯಭಾರಿಗಳಿಗೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಆ ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ತಮ್ಮ ತಮ್ಮ ರಾಜರುಗಳಿಗೆ ಅದನ್ನು ತಿಳಿಸುವಂತೆ ಆಜ್ಞಾಪಿಸು. ಆ ಸಮಾಚಾರವೇನೆಂದರೆ - ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತುಗಳಿವು; ನಿಮ್ಮ ರಾಜರುಗಳು ಅರಿಯಬೇಕಾದ ವಿಷಯವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ಸಂದೇಶವನ್ನು ತಮ್ಮ ಒಡೆಯರಿಗೆ ತಿಳಿಸಬೇಕೆಂದು ಆ ರಾಯಭಾರಿಗಳಿಗೆ ಹೇಳು. ಅವರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರು ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ ಎಂದು ನಿಮ್ಮ ಒಡೆಯರಿಗೆ ತಿಳಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ಇಸ್ರಾಯೇಲರ ದೇವರೂ ಸೇನಾಧೀಶ್ವರರೂ ಆದ ಯೆಹೋವ ದೇವರು ನಿಮ್ಮ ಯಜಮಾನರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾರೆ ಎಂಬುದಾಗಿ ಹೇಳಿ ಅವರು, “ತಮ್ಮ ತಮ್ಮ ಯಜಮಾನರಿಗೆ ಹೀಗೆ ಹೇಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:4
8 ತಿಳಿವುಗಳ ಹೋಲಿಕೆ  

ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.


[ಇದಲ್ಲದೆ ಈ ಅಪ್ಪಣೆಯಾಯಿತು] - ನೀನು ಅವರಿಗೆ ನುಡಿಯತಕ್ಕದ್ದೇನಂದರೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; [ಆ ನನ್ನ ರೋಷವನ್ನು] ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಬಳಿಕ ಮೋಶೆ ಆರೋನರು ಫರೋಹನ ಸನ್ನಿಧಿಗೆ ಹೋಗಿ - ಇಸ್ರಾಯೇಲ್ಯರ ದೇವರಾದ ಯೆಹೋವನು - ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡಿಸುವಂತೆ ಅವರಿಗೆ ಅಪ್ಪಣೆ ಕೊಡಬೇಕೆಂದು ಹೇಳಿದ್ದಾನೆ ಅಂದರು.


ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇವಿುನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋವಿುನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು;


ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂವಿುಯನ್ನೂ ಅದರ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ;


ಏಕಂದರೆ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾವು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಸೇವಿಸೇ ಸೇವಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ ಎಂದು ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು