ಯೆರೆಮೀಯ 29:4 - ಕನ್ನಡ ಸತ್ಯವೇದವು J.V. (BSI)4 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇವಿುನಿಂದ ಬಾಬೆಲಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದರಲ್ಲಿ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಸ್ವಾಮಿ ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೆಲ್ಲರಿಗೆ ಹೀಗೆಂದು ತಿಳಿಸುತ್ತಾರೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ತಾನು ಜೆರುಸಲೇಮಿನಿಂದ ಬಾಬಿಲೋನಿಗೆ ಬಂಧಿಗಳನ್ನಾಗಿ ಕಳುಹಿಸಿದ ಎಲ್ಲಾ ಜನರಿಗೆ ಈ ಮಾತುಗಳನ್ನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮಿನಿಂದ ಬಾಬಿಲೋನಿಗೆ ನಾನು ಕರೆದೊಯ್ದ ಸೆರೆಯವರೆಲ್ಲರಿಗೆ ಹೇಳುವುದೇನೆಂದರೆ: ಅಧ್ಯಾಯವನ್ನು ನೋಡಿ |