Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:5 - ಕನ್ನಡ ಸತ್ಯವೇದವು J.V. (BSI)

5 ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದ ಜನಶೇಷದವರು, ಪ್ರವಾದಿಯಾದ ಯೆರೆಮೀಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದದ ಉಳಿದ ಜನರು, ಪ್ರವಾದಿಯಾದ ಯೆರೆಮೀಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ರಕ್ಷಾದಳದ ನಾಯಕನಾದ ನೆಬೂಜರದಾನನನ್ನು, ಅಹೀಕಾಮನ ಮಗ ಹಾಗು ಶಾಫಾನನ ಮೊಮ್ಮಗ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ್ದ ಜನರನ್ನು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಜುದೇಯದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಅಳಿದುಳಿದ ಯೆಹೂದಜನರನ್ನು, ಪ್ರವಾದಿ ಯೆರೆಮೀಯನನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಧಿಪತಿಗಳು ಅಳಿದುಳಿದ ಜನರನ್ನು ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಈ ಮುಂಚೆ ಶತ್ರುಗಳು ಆ ಜನರನ್ನು ಬೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವುದಕ್ಕೆ ತಿರುಗಿ ಬಂದ ಯೆಹೂದದಲ್ಲಿ ಉಳಿದವರನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:5
7 ತಿಳಿವುಗಳ ಹೋಲಿಕೆ  

ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ಅಧಿಪತಿಯನ್ನಾಗಿ ನೇವಿುಸಿದನು.


ನಾನಂತು ವಿುಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ ಎಂದು ಖಂಡಿತವಾಗಿ ಹೇಳಿದನು.


ಆಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿದ ವಿುಚ್ಪದ ಜನಶೇಷವನ್ನು, ಅಂತು ವಿುಚ್ಪದಲ್ಲಿ ಉಳಿದವರೆಲ್ಲರನ್ನೂ ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.


ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇವಿುನ ಸಮೀಪವಾಗಿರುವ ಗೇರುಥ್ ಕಿಮ್ಹಾವಿುನಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು