Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:33 - ಕನ್ನಡ ಸತ್ಯವೇದವು J.V. (BSI)

33 ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ನಾಡಿನಿಂದಲೂ ತೊಲಗಿವೆ. ತೊಟ್ಟಿಗಳಲ್ಲಿ ದ್ರಾಕ್ಷಾರಸ ಇಲ್ಲದಂತಾಗಿದೆ. ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಆನಂದ ಧ್ವನಿಗೈಯುತ್ತಿಲ್ಲ. ಕೇಳಿಸುವಾ ಧ್ವನಿ ಆನಂದ ಧ್ವನಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಫಲವುಳ್ಳ ಹೊಲದಿಂದಲೂ, ಮೋವಾಬಿನ ದೇಶದಿಂದಲೂ ಸಂತೋಷವೂ, ಉಲ್ಲಾಸವೂ ತೆಗೆಯಲಾಗಿವೆ; ಏಕೆಂದರೆ ದ್ರಾಕ್ಷಿ ಆಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಆರ್ಭಟದ ಸಂಗಡ ಅವರು ಯಾರೂ ತುಳಿಯುವುದಿಲ್ಲ; ಆರ್ಭಟವೇ ಆರ್ಭಟವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:33
13 ತಿಳಿವುಗಳ ಹೋಲಿಕೆ  

ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.


ಏಕಂದರೆ ಹತ್ತು ಎಕರೆ ಬಾಗಾಯಿತು ಭೂವಿುಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನೀಯುವದು, ಬಿತ್ತಿದ ಒಂದು ಕಂಡುಗ ಬೀಜದಿಂದ ಇಕ್ಕಳ ದವಸವು ಬರುವದು.


ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ; ಹರ್ಷೋಲ್ಲಾಸಗಳು ನಮ್ಮ ದೇವರ ಆಲಯದೊಳಗಿಂದ ತೊಲಗಿದವಲ್ಲಾ!


ಅಮಲೇರಿದವರೇ, ಎಚ್ಚರಗೊಳ್ಳಿರಿ, ಅಳಿರಿ; ಕುಡಿಕರೇ, ಅರಚಿಕೊಳ್ಳಿರಿ; ದ್ರಾಕ್ಷಾರಸವು ನಿಮ್ಮ ಬಾಯಿಗೆ ಇನ್ನು ಬೀಳದು.


ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ, ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ; ಸುಗ್ಗಿಕಾಲದಲ್ಲಿ ಜನರು ಹರ್ಷಿಸುವ ಹಾಗೂ ಕೊಳ್ಳೆಯನ್ನು ಹಂಚಿಕೊಳ್ಳುವವರು ಹೆಚ್ಚಳಪಡುವ ಹಾಗೂ ನಿನ್ನ ಮುಂದೆ ಆನಂದಿಸುತ್ತಾರೆ.


ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ ಮುಳ್ಳುಗಿಳ್ಳು ಮುಚ್ಚಿಕೊಂಡು ಹೋಗುವದು.


ಎಲ್ಲಾ ದ್ರಾಕ್ಷೆಯ ತೋಟಗಳಲ್ಲಿ ರೋದನವಾಗುವದು; ಏಕಂದರೆ ನಾನು ನಿಮ್ಮ ನಡುವೆ [ಸಂಹಾರಕನಾಗಿ] ಹಾದುಹೋಗುವೆನು; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು