Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:2 - ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಶೂರ, ಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ, ಪಂಚದಶಾಧಿಪತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಧೀರರು ಮತ್ತು ಯೋಧರು, ನ್ಯಾಯಾಧಿಪತಿಗಳು ಮತ್ತು ಪ್ರವಾದಿಗಳು, ಶಕುನದವರು ಮತ್ತು ಶಾಸಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ಎಲ್ಲಾ ವೀರರನ್ನೂ ಮಹಾಸೈನಿಕರನ್ನೂ ತೆಗೆದುಬಿಡುವನು. ದೇವರು ಎಲ್ಲಾ ನ್ಯಾಯಾಧೀಶರನ್ನೂ ಪ್ರವಾದಿಗಳನ್ನೂ ಹಿರಿಯರನ್ನೂ ಇಂದ್ರಜಾಲಗಾರರನ್ನು ತೆಗೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವನು, ಹಿರಿಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:2
12 ತಿಳಿವುಗಳ ಹೋಲಿಕೆ  

ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ ಸಕಲರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು; ಇದು ಯೆಹೋವನ ನುಡಿ.


ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿ


ವಿುಕ್ಕವರಿಗೆ - ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;


ಆಗ ಆತನು ನನಗೆ - ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟು ತಮ್ಮತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡಿಸುವ ಕೆಲಸವನ್ನು ನೋಡಿದೆಯಾ? ಯೆಹೋವನು ನಮ್ಮನ್ನು ನೋಡನು, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ ಎಂದು ಮಾತಾಡಿಕೊಳ್ಳುತ್ತಾರಷ್ಟೆ ಎಂಬದಾಗಿ ಹೇಳಿದನು.


ನಮ್ಮ ಆರಾಧನಾಚಿಹ್ನೆಗಳು ಈಗ ಕಾಣುವದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.


ಘನವಂತ, ಮಂತ್ರಾಲೋಚಕ, ತಾಂತ್ರಿಕ, ಮಾಂತ್ರಿಕ, ಇವರೆಲ್ಲರನ್ನೂ ತೊಲಗಿಸಿಬಿಡುವೆನು.


ದ್ರೋಹಿವಂಶದವರಾದ ಈ ಜನರಿಗೆ ಹೀಗೆ ಹೇಳು - ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇವಿುಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬೆಲಿಗೆ ಒಯ್ದುಕೊಂಡು ಹೋದನು;


ಎಲ್ಲಾ ಇಸ್ರಾಯೇಲ್ಯರು ವಂಶಾವಳಿಗಳಲ್ಲಿ ಲಿಖಿತರಾದರು; ಅವರ ಹೆಸರುಗಳು ಇಸ್ರಾಯೇಲ್ಯರ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ. ಯೆಹೂದ್ಯರು ದೇವದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು