ಯೆಶಾಯ 30:12 - ಕನ್ನಡ ಸತ್ಯವೇದವು J.V. (BSI)12 ಆದಕಾರಣ ಇಸ್ರಾಯೇಲ್ಯರ ಸದಮಲಸ್ವಾವಿುಯು ಹೀಗನ್ನುತ್ತಾನೆ - ನೀವು ಈ ಮಾತನ್ನು ಅಸಡ್ಡೆಮಾಡಿ ಬಲಾತ್ಕಾರಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದಕಾರಣ, ಇಸ್ರಯೇಲಿನ ಪರಮಪಾವನ ಸ್ವಾಮಿ ಹೀಗೆನ್ನುತ್ತಾರೆ : “ನೀವು ನನ್ನ ಮಾತನ್ನು ತಿರಸ್ಕರಿಸಿ ಹಿಂಸೆ ಕುತಂತ್ರಗಳನ್ನೇ ನೆಚ್ಚಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇಸ್ರೇಲಿನ ಪರಿಶುದ್ಧನು ಹೇಳುವುದೇನೆಂದರೆ, “ಯೆಹೋವನಿಂದ ಬರುವ ಸಂದೇಶವನ್ನು ಅಂಗೀಕರಿಸಲು ನೀವು ನಿರಾಕರಿಸುತ್ತೀರಿ. ನೀವು ನಿಮ್ಮ ಯುದ್ಧಗಳಿಂದಲೂ ಸುಳ್ಳಾಡುವದರಿಂದಲೂ ನಿಮಗೆ ಸಹಾಯ ಸಿಗುವದೆಂದು ಭರವಸೆಯಿಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದಕಾರಣ ಇಸ್ರಾಯೇಲರ ಪರಿಶುದ್ಧನು ಹೇಳುವುದೇನೆಂದರೆ, “ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲಾತ್ಕಾರ, ಕುಯುಕ್ತಿಗಳನ್ನು ನಂಬಿ, ಅವುಗಳನ್ನೇ ಆಧಾರ ಮಾಡಿಕೊಂಡದ್ದರಿಂದ ಅಧ್ಯಾಯವನ್ನು ನೋಡಿ |