ಯೆಶಾಯ 32:15 - ಕನ್ನಡ ಸತ್ಯವೇದವು J.V. (BSI)15 ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15-16 ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು. ಅಧ್ಯಾಯವನ್ನು ನೋಡಿ |