Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:17 - ಕನ್ನಡ ಸತ್ಯವೇದವು J.V. (BSI)

17 ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ. ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕೋಸ್ಕರ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ಅವಮಾನಮಾಡಿ ಬರೆದ ಪತ್ರವನ್ನು ಕೇಳಿಸಿಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:17
17 ತಿಳಿವುಗಳ ಹೋಲಿಕೆ  

ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.


ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.


ಯಾಕಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ, ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಕೆಡುಕರಿಗೋ ಕರ್ತನು ಕೋಪದ ಮುಖವುಳ್ಳವನಾಗಿರುತ್ತಾನೆ ಎಂದು ಬರೆದದೆ.


ದೇವರೇ, ಎದ್ದು ನಿನ್ನ ನ್ಯಾಯವನ್ನು ನಡಿಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವದನ್ನು ಜ್ಞಾಪಿಸಿಕೋ.


ಸ್ವಾವಿುಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ ಏಳರಷ್ಟು ಪ್ರತಿಫಲವು ತುಂಬಿರುವಂತೆಮಾಡು.


ದೇವರೇ, ವಿರೋಧಿಗಳು ಇನ್ನೆಲ್ಲಿಯತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?


ನೀತಿಸ್ಥಾಪಕನಾದ ನೀನು ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.


ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕೂತುಕೊಳ್ಳುವ ಉನ್ನತಪದವಿಗೆ ಅವರನ್ನು ತರುವನು.


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು ಎಂದು ಹೇಳಿದನು.


ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.


ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವವನು.


ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗೆ ಕಿವಿಗೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು