Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:3 - ಕನ್ನಡ ಸತ್ಯವೇದವು J.V. (BSI)

3 ಅವರು ಅದರಂತೆ ಯೆಶಾಯನ ಬಳಿಯಲ್ಲಿ - ಈ ದಿವಸದಲ್ಲಿ ನಮಗೆ ಮಹಾಕಷ್ಟವೂ ಶಿಕ್ಷೆಯೂ ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನಿಗೆ ಹೀಗೆಂದು ಹೇಳಿ : ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ಈ ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:3
20 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗು; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ.


ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವಿಸಗೊಡದೆ ಹೋದೇನೋ ಎಂದು ಯೆಹೋವನು ಹೇಳುತ್ತಾನೆ. ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ ಎಂದು ನಿನ್ನ ದೇವರು ನುಡಿಯುತ್ತಾನೆ.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಈ ದಿವಸದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ; ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.


ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನು ಕಾದುಕೊಂಡಿದ್ದೇವೆ; ಪ್ರತಿ ಮುಂಜಾನೆಯೂ ನಮಗೆ ಭುಜಬಲವಾಗಿಯೂ ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.


ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ ಮಸ್ಸಾದಿನದಲ್ಲಿ ಮಾಡಿದಂತೆ ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ತಗ್ಗಿಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದುಹೋಗಲು ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಯೆಹೋವನೇ, [ನಿನ್ನ ಜನರು] ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಆಶ್ರಯಿಸಿದರು, ನಿನ್ನ ಶಿಕ್ಷೆಗೆ ಗುರಿಯಾಗಿ ಜಪಮಾಡಿದರು.


ಆಹಾ, ಬೇನೆ ತಿನ್ನುವದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡನ್ನು ಹಡೆದಳು.


ಬೆನ್ಯಾಮೀನೇ, ಹಿಂದೆ ನೋಡು! ಖಂಡನೆಯ ದಿನದಲ್ಲಿ ಎಫ್ರಾಯೀಮು ಹಾಳಾಗುವದು; ಇಸ್ರಾಯೇಲ್ ಕುಲಗಳ ಭವಿಷ್ಯತ್ತಿನ ನಿಶ್ಚಯವನ್ನು ತಿಳಿಯಪಡಿಸಿದ್ದೇನೆ.


ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣವಿುಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು