Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:21 - ಕನ್ನಡ ಸತ್ಯವೇದವು J.V. (BSI)

21 ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ದೇವರು ಹೇಳುವುದೇನೆಂದರೆ: “ದುಷ್ಟ ಜನರಿಗೆ ಸಮಾಧಾನವಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ನನ್ನ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:21
7 ತಿಳಿವುಗಳ ಹೋಲಿಕೆ  

ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ವಕ್ರಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವ ಯಾವನೂ ಸಮಾಧಾನವನ್ನರಿಯನು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ಯೋರಾಮನು ಅವನನ್ನು ಕಂಡ ಕೂಡಲೆ - ಯೇಹುವೇ, ಶುಭವೋ ಎಂದು ಅವನನ್ನು ಕೇಳಿದನು. ಅದಕ್ಕೆ ಅವನು - ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವದು ಎಂದು ಉತ್ತರಕೊಟ್ಟನು.


ಅದಕ್ಕೆ ನಾನು - ನನ್ನ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ವ್ರಯಮಾಡಿದ್ದು ಹಾಳೇ, ಬರಿ ಗಾಳಿಯೇ; ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ, ನನಗೆ ಲಾಭವು ನನ್ನ ದೇವರಿಂದಲೇ ಆಗುವದು ಅಂದುಕೊಂಡೆನು.


ಇಸ್ರಾಯೇಲಿನ ಪ್ರವಾದಿಗಳೇ, ಕ್ಷೇಮವಿಲ್ಲದಿದ್ದರೂ ಕ್ಷೇಮವಾಗುವದೆಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇವಿುನ ವಿಷಯವಾಗಿ ಪ್ರವಾದಿಸಿದ್ದೀರಲ್ಲಾ; ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು. ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು