ಯೆಶಾಯ 62:9 - ಕನ್ನಡ ಸತ್ಯವೇದವು J.V. (BSI)9 ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ ಅದನ್ನು ಉಂಡು ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷೆಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಒಬ್ಬನು ಆಹಾರವನ್ನು ಒಟ್ಟುಗೂಡಿಸಿ ತಾನೇ ತಿನ್ನುವನು. ಅವನು ದೇವರನ್ನು ಸ್ತುತಿಸುವನು. ದ್ರಾಕ್ಷಿಹಣ್ಣನ್ನು ಶೇಖರಿಸುವವನು ಅದರ ರಸವನ್ನು ಕುಡಿಯುವನು. ಇವೆಲ್ಲವೂ ನನ್ನ ಪರಿಶುದ್ಧ ದೇಶದಲ್ಲಿ ಆಗುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ, ಅದನ್ನು ಉಂಡು ಯೆಹೋವ ದೇವರನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು.” ಅಧ್ಯಾಯವನ್ನು ನೋಡಿ |