Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:7 - ಕನ್ನಡ ಸತ್ಯವೇದವು J.V. (BSI)

7 ಇಗೋ, ಕರ್ತನು ಪೂರ್ಣಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಸ್ವಾಮಿಯಾದ ನಾನು ಅಸ್ಸೀರಿಯದ ಅರಸನನ್ನೂ ಅವನ ಚದುರಂಗ ಬಲವನ್ನೂ ಬರಮಾಡುವೆನು: ಅದು ಯೂಫ್ರಟಿಸ್ ಮಹಾನದಿಯ ಪ್ರವಾಹದಂತೆ ರಭಸವಾಗಿ ಹರಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ಅಶ್ಶೂರದ ಅರಸನನ್ನೂ ಅವನ ಸಮಸ್ತ ಸೈನ್ಯವನ್ನೂ ತರುವೆನು. ಅವರು ಯೂಫ್ರೇಟೀಸ್ ನದಿಯ ರಭಸದ ಪ್ರವಾಹದ ನೀರಿನಂತೆ ಬರುವರು. ಅವರು ನದಿಯ ದಂಡೆಯ ಮೇಲೆ ಏರಿಬರುವ ನೀರಿನಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರಾದ ನಾನು ಎಲ್ಲಾ ಪ್ರತಾಪದಿಂದ ಕೂಡಿದ ಅಸ್ಸೀರಿಯದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವೆನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:7
38 ತಿಳಿವುಗಳ ಹೋಲಿಕೆ  

ಆಹಾ, ಸೇನಾಧೀಶ್ವರದೇವರಾದ ಕರ್ತನು ಭೂವಿುಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿಹೋಗುತ್ತದೆ, ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುತ್ತದೆ.


ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವದಲ್ಲವೆ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೆ; ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವದು, ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುವದು.


ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು.


ಮತ್ತು ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಈಚೆಗೆ ಸಂಭವಿಸಿದ ದುಷ್ಕಾಲವನ್ನು ಯೆಹೋವನು ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಬರಮಾಡುವನು; ಆ ದುಷ್ಕಾಲವು ಅಶ್ಶೂರದ ಅರಸೇ.


ನಾನಂತೂ ಭೂವಿುಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವೆನು; ಭೂವಿುಯಲ್ಲಿರುವ ಸಮಸ್ತವೂ ಲಯವಾಗುವದು.


ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.


ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನೆವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.


ತುಂಬಿತುಳುಕುವ ವ್ಯೂಹಗಳೂ ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.


ಆಮೇಲೆ ಅವನ ಮಕ್ಕಳು ಯುದ್ಧಸನ್ನಾಹಮಾಡಿ ವ್ಯೂಹವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು; ಆ ಸೈನ್ಯವು ಮುಂದರಿದು ತುಂಬಿ ತುಳುಕಿ ಹಬ್ಬಿಕೊಳ್ಳುವದು; ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ಹೀಗಿರಲು ಪಡುವಣವರು ಯೆಹೋವನ ನಾಮಕ್ಕೆ ಹೆದರುವರು, ಮೂಡಣವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ;


ನಾನು ನ್ಯಾಯವನ್ನು ನೂಲನ್ನಾಗಿಯೂ ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಅಸತ್ಯದ ಆಶ್ರಯವನ್ನು ಬಡಿದುಕೊಂಡು ಹೋಗುವದು, ಜಲಪ್ರವಾಹವು [ಮೋಸದ] ಮರೆಯನ್ನು ಮುಣುಗಿಸುವದು.


ಅವನು ಸಮುದ್ರದಿಂದ ಸಮುದ್ರದವರೆಗೂ [ಯೂಫ್ರೇಟೀಸ್] ನದಿಯಿಂದ ಭೂವಿುಯ ಕಟ್ಟಕಡೆಯವರೆಗೂ ಆಳಲಿ.


ಅವನು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು; ಹೊಳೆಬಂದು ಪ್ರವಾಹವು ಆ ಮನೆಗೆ ಬಡಿದಾಗ್ಯೂ ಅದು ಚೆನ್ನಾಗಿ ಕಟ್ಟಿದ್ದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.


ದೆಹಾಯರು, ಏಲಾಮ್ಯರು ಇವರೂ ಮಹಾ ಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರೂ ಇತ್ಯಾದಿ ಶಿರೋಲೇಖ.


ಯೆಹೋವನು ಅಶ್ಶೂರದ ಅರಸನ ವಿಷಯವಾಗಿ - ನನ್ನ ಮಾತನ್ನು ಕೇಳು, ಅವನು ಪಟ್ಟಣವನ್ನು ಸಮೀಪಿಸುವದಿಲ್ಲ, ಅದಕ್ಕೆ ಬಾಣವನ್ನೆಸೆಯುವದಿಲ್ಲ, ಗುರಾಣಿಹಿಡಿದಿರುವವರನ್ನು ಕಳುಹಿಸುವದಿಲ್ಲ, ಅದನ್ನು ಕೆಡವಿಬಿಡುವದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವದಿಲ್ಲ.


ಆಹಾ, ಅಶ್ಶೂರವೇ, ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೋಷವೇ!


ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಅವನ ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನುಂಟುಮಾಡುವನು; ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವದು.


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶನಮಾಡುವನು; ಯೂಫ್ರೇಟೀಸ್ ನದಿಯ ಮೇಲೆ ಕೈ ಝಾಡಿಸಿ ತನ್ನ ಬಿಸಿಗಾಳಿಯಿಂದ ಅದನ್ನು ಏಳು ತೊರೆಗಳನ್ನಾಗಿ ಒಡೆದು ಜನರು ಕೆರ ಮೆಟ್ಟಿ ದಾಟುವಂತೆ ಮಾಡುವನು.


ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ಯೆಹೋವನು ಇಂತೆನ್ನುತ್ತಾನೆ - ಇಗೋ, ಪ್ರವಾಹವು ಬಡಗಲಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ಆಕ್ರವಿುಸುವದು; ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.


ಬಾಬೆಲು ಜನಾಂಗಗಳ ಬೆರಗಿಗೆ ಈಡಾಗಿದೆ! ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನಪಟ್ಟಣಗಳ ಗತಿಗೆ ತಂದು ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವಾಗ


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡಸು; ಅದು ಯೆಹೂದಕ್ಕೂ ತಾಕಿದೆ; ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇವಿುಗೆ ಮುಟ್ಟಿದೆ.


ಆತನೇ, [ನಮಗೆ] ಸಮಾಧಾನಪ್ರದನು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಅರಮನೆಗಳನ್ನು ತುಳಿದುಹಾಕುವಾಗ ನಾವು ಅವರಿಗೆ ವಿರುದ್ಧವಾಗಿ ಏಳು ಮಂದಿ ಪಾಲಕರನ್ನು, ಹೌದು, ಎಂಟು ಮಂದಿ ಪುರುಷಶ್ರೇಷ್ಠರನ್ನು ಏರ್ಪಡಿಸುವೆವು.


ಒಂದು ನದಿ ಅದೆ; ಅದರ ಕಾಲುವೆಗಳು ಪರಾತ್ಪರನ ಪರಿಶುದ್ಧ ನಿವಾಸಸ್ಥಾನವಾಗಿರುವ ದೇವನಗರವನ್ನು ಸಂತೋಷಪಡಿಸುತ್ತವೆ.


ನೀವು ನಿಮ್ಮೊಳಗೆ - ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಅಸತ್ಯವನ್ನು ಆಶ್ರಯಿಸಿಕೊಂಡು ಮೋಸವನ್ನು ಮರೆ ಹೊಕ್ಕಿದ್ದೇವಲ್ಲಾ ಅಂದುಕೊಂಡದರಿಂದ


ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು