Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:24 - ಕನ್ನಡ ಸತ್ಯವೇದವು J.V. (BSI)

24 ನರಪುತ್ರನೇ, ಆ ನಾಡಿಗೆ ಹೀಗೆ ಹೇಳು - ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, ‘ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ನಾಡಿಗೆ ಹೀಗೆ ಹೇಳು - ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನರಪುತ್ರನೇ, ಇದನ್ನು ಜೆರುಸಲೇಮಿಗೆ ಹೇಳು. ಮಳೆಯನ್ನೇ ಪಡೆದಿಲ್ಲದ ಭೂಮಿಯಂತೆ ಆಕೆ ಇದ್ದಾಳೆಂದು ಆಕೆಗೆ ತಿಳಿಸು. ನನ್ನ ಕೋಪದ ಸಮಯದಲ್ಲಿ ಆಕೆಯ ಮೇಲೆ ಮಳೆಯೇ ಸುರಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು, ‘ದೇವರ ರೌದ್ರದ ದಿವಸದಲ್ಲಿ ನೀನು ಶುದ್ಧಿಯಾಗದ ದೇಶವಾಗಿಯೂ, ಮಳೆಯಿಲ್ಲದ ದೇಶವಾಗಿಯೂ ಇರುವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:24
11 ತಿಳಿವುಗಳ ಹೋಲಿಕೆ  

ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಅದು ದೈವೋಕ್ತಿಗೆ ಕಿವಿಗೊಡಲಿಲ್ಲ, ಶಿಕ್ಷಣೆಗೆ ಒಳಪಡಲಿಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ನಿನ್ನ ಪುಂಡಾಟವು ಅಸಹ್ಯವಾಗಿರುವದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ ಶುದ್ಧಿಯಾಗದೆ ಇರುವಿ.


ತಿದಿಯು ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ, ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವದಿಲ್ಲ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು