ಯೆಹೆಜ್ಕೇಲನು 22:3 - ಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ಪುರಿಯೇ! ನಿನ್ನ ಕೇಡಿಗಾಗಿ ಬೊಂಬೆಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನ ಮಾತುಗಳಿವು. ಈ ನಗರವು ಕೊಲೆಗಾರರಿಂದ ತುಂಬಿದೆ. ಆದ್ದರಿಂದ ಆಕೆಯ ಶಿಕ್ಷೆಯ ದಿನವು ಬಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನ್ನು ಮಾಡಿ ತನ್ನನ್ನು ಹೊಲಸು ಮಾಡಿಕೊಂಡಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಮೇಲೆ ನೀನು ಹೇಳಬೇಕಾದದ್ದೇನೆಂದರೆ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪಟ್ಟಣವು ಅದರ ಮಧ್ಯದಲ್ಲಿ ಅದರ ದಂಡನೆಯ ಕಾಲ ಬರುವಂತೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧಮಾಡುವಂತೆ ತನ್ನಲ್ಲಿ ವಿಗ್ರಹ ಮಾಡಿಕೊಂಡಿದೆ. ಅಧ್ಯಾಯವನ್ನು ನೋಡಿ |