Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:21 - ಕನ್ನಡ ಸತ್ಯವೇದವು J.V. (BSI)

21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳಾವವಂದರೆ - ಯೆರಿಕೋ, ಬೇತ್‍ಹೊಗ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ನಗರಗಳು ಯಾವುವೆಂದರೆ: ಜೆರಿಕೊ, ಬೇತ್ ಹೊಗ್ಲಾ, ಏಮೆಕ್ಕೆಚ್ಚೀಚ್, ಬೇತ್ ಅರಾಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳು: ಜೆರಿಕೊ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬೆನ್ಯಾಮೀನನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರಕಿರುವ ಪಟ್ಟಣಗಳ ವಿವರ: ಯೆರಿಕೋ, ಬೇತ್ ಹೊಗ್ಲಾ, ಏಮೆಕ್ ಕೆಚ್ಚೀಚ್ ತಗ್ಗು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:21
12 ತಿಳಿವುಗಳ ಹೋಲಿಕೆ  

ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ಹೊಳೆಯಿಂದ ತೊಡಗಿ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬೈಲಿನಲ್ಲಿ ಮುಗಿಯುತ್ತದೆ.


ಆತನು ಯೆರಿಕೋ ಊರನ್ನು ಹೊಕ್ಕು ದಾಟಿಹೋಗುತ್ತಿದ್ದನು.


ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನು ಯೆರೂಸಲೇವಿುನಿಂದ ಘಟ್ಟಾ ಇಳಿದು ಯೆರಿಕೋವಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು ಗಾಯವಾಗುವಷ್ಟು ಹೊಡೆದು ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.


ಅಲ್ಲಿಂದ ಮೇರೆಯು ಬೇತ್‍ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ಹೊಳೆಯು ಆ ಸಮುದ್ರಕ್ಕೆ ಕೂಡುವ ಸ್ಥಳದಲ್ಲಿ ಮುಗಿಯುತ್ತದೆ.


ಬೇತ್‍ಹೊಗ್ಲಾ, ಬೇತ್ಅರಾಬದ ಉತ್ತರ ಪ್ರಾಂತ, ರೂಬೇನನ ಮಗನಾದ ಬೋಹನನ ಬಂಡೆ,


(ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.)


ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.


ಇದೇ ದಕ್ಷಿಣದಿಕ್ಕಿನ ಮೇರೆಯು. ಯೊರ್ದನ್ ಹೊಳೆಯೇ ಅವರ ಪೂರ್ವದಿಕ್ಕಿನ ಮೇರೆ. ಬೆನ್ಯಾಮೀನ್ ಗೋತ್ರಗಳ ಸ್ವಾಸ್ತ್ಯದ ಸುತ್ತಣ ಮೇರೆಯು ಇದೇ.


ಏಮೆಕ್ಕೆಚ್ಚೀಚ್, ಬೇತ್ಅರಾಬಾ, ಚೆಮಾರಯಿಮ್,


ಅರಸನಾದ ಸೊಲೊಮೋನನು ಯಜ್ಞಮಾಡುವದಕ್ಕೋಸ್ಕರ ಪೂಜಾಸ್ಥಳಗಳಲ್ಲಿ ವಿಶೇಷವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದಾಗ


ವಿುಕ್ಕ ಕುಲಗಳ ಪಾಲಿನ ಕ್ರಮವೇನಂದರೆ, ಪೂರ್ವದಿಂದ ಪಶ್ಚಿಮದತನಕ ಬೆನ್ಯಾಮೀನಿಗೆ ಒಂದು ಪಾಲು.


ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು