Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:23 - ಕನ್ನಡ ಸತ್ಯವೇದವು J.V. (BSI)

23 ಆಯಿ ಎಂಬ ಪಟ್ಟಣದ ಅರಸನನ್ನು ಹಿಡಿದು ಜೀವದೊಡನೆ ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಯಿ ಎಂಬ ಪಟ್ಟಣದ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಯಿಯ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ “ಆಯಿ”ಯ ಅರಸನನ್ನು ಜೀವಸಹಿತ ಉಳಿಸಿ ಯೆಹೋಶುವನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಯಿ ಎಂಬ ಪಟ್ಟಣದ ಅರಸನನ್ನು ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:23
7 ತಿಳಿವುಗಳ ಹೋಲಿಕೆ  

ಅವರ ಅರಸನಾದ ಅಗಾಗನನ್ನು ಸಜೀವಿಯಾಗಿ ಹಿಡಿದು ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಜನರು ಯೆಹೋಶುವನಿಗೆ - ಆ ಐದು ಮಂದಿ ನಮಗೆ ಸಿಕ್ಕಿದರು; ಅವರು ಮಕ್ಕೇದದ ಗವಿಯಲ್ಲಿ ಅಡಗಿಕೊಂಡಿದ್ದಾರೆ ಎಂದು ತಿಳಿಸಿದಾಗ


ಆಯಿ ಎಂಬ ಊರಿನ ಅರಸನನ್ನು ಸಾಯಂಕಾಲದವರೆಗೂ ಮರದಲ್ಲಿ ನೇತುಹಾಕಿಸಿ ಸೂರ್ಯನು ಅಸ್ತವಿುಸುತ್ತಲೇ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರು ಬಾಗಲಲ್ಲಿ ಹಾಕಿಸಿಬಿಟ್ಟು ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಪಟ್ಟಣದೊಳಗೆ ನುಗ್ಗಿದವರೂ ಬಂದುಬಿಟ್ಟದ್ದರಿಂದ ಆಯಿ ಎಂಬ ಊರಿನವರು ಈಚೆಯಲ್ಲಿಯೂ ಆಚೆಯಲ್ಲಿಯೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಹೊಡೆದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.


ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿ ಮುಗಿಸಿಬಿಟ್ಟನಂತರ ಎಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಹತಿಸಿದರು.


ಅನಂತರ ಯೆಹೋಶುವನು ಜನರಿಗೆ - ನೀವು ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು