Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:23 - ಕನ್ನಡ ಸತ್ಯವೇದವು J.V. (BSI)

23 ರೊಟ್ಟಿ ಎಲ್ಲಿ ಎಂದು ಹುಡುಕುತ್ತಾ ಅಲೆದಾಡುವೆನೆಂಬದಾಗಿಯೂ ನಿಶ್ಚಯಿಸಿಕೊಂಡು ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೊಟ್ಟೆಪಾಡಿಗಾಗಿ ಹುಡುಕುತ್ತಾ ಅಲೆದಾಡುತ್ತಾನೆ ಆ ಕತ್ತಲ ದಿನ ಹತ್ತಿರವಿದೆಯೆಂದು ಅರಿತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ಆಹಾರ ಎಲ್ಲಿ ಎಂದು ರಣಹದ್ದಿನ ಹಾಗೆ ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:23
21 ತಿಳಿವುಗಳ ಹೋಲಿಕೆ  

ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು ತಿರುಕರಂತೆ ಅಲೆಯುತ್ತಾ ಭಿಕ್ಷೆಬೇಡಲಿ.


ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಬೊಗಳುತ್ತಾರೆ.


ಅವನ ಬಲವು ಕುಂದಿಹೋಗುವದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವದು.


ಅತ್ಯಂತ ಭಯದಿಂದ ಎದುರುನೋಡತಕ್ಕ ನ್ಯಾಯತೀರ್ಪೂ ದೇವರ ವಿರೋಧಿಗಳನ್ನು ದಹಿಸುವ ತೀಕ್ಷ್ಣವಾದ ಅಗ್ನಿಯೂ ಇವೇ ನಮ್ಮ ಮುಂದೆ ಇರುವವು.


ಆ ದಿನವು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ.


ಯೆಹೋವನ ದಿನವು ಕತ್ತಲೆಯೇ ಸರಿ, ಬೆಳಕಲ್ಲವಲ್ಲಾ; ಹೌದು, ಯಾವ ವಿುಣುಕೂ ಇಲ್ಲದ ಗಾಢಾಂಧಕಾರವೇ.


ಅದು ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ ಇಗೋ, ಪ್ರಬಲವಾದ ದೊಡ್ಡ ದಂಡು! ಇಂಥದು ಹಿಂದೆಂದೂ ಬಂದಿಲ್ಲ, ಇನ್ನು ಮುಂದೆ ತಲತಲಾಂತರಗಳ ಬಹು ವರುಷಗಳಲ್ಲಿಯೂ ಬರುವದಿಲ್ಲ.


ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ.


ಹೇಗಾದರೂ ಹೊಟ್ಟೆ ತುಂಬ ಅನ್ನ ತಿಂಬೋಣ ಎಂದು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಅಧೀನರಾದೆವು.


ಆದರೆ ಅಂಧಕಾರದ ದಿನಗಳು ಬಹಳವೆಂದು ನೆನಪಿಗೆ ತರಲಿ. ಮುಂದಾಗುವದೆಲ್ಲಾ ವ್ಯರ್ಥವೇ.


ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ ಲೋಕದಿಂದಲೇ ಅಟ್ಟಿಬಿಡುವರು.


ನೀನು ಭೂವಿುಯನ್ನು ವ್ಯವಸಾಯ ಮಾಡಿದರೂ ಇದು ಇನ್ನು ಮುಂದೆ ನಿನಗೆ ಫಲಿಸುವದಿಲ್ಲ. ನೀನು ಭೂಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಿರುವಿ ಅಂದನು.


ಕತ್ತಲೊಳಗಿಂದ ತಾನು ಹಿಂದಿರುಗುವೆನೆಂಬ ನಂಬಿಕೆಯಿಲ್ಲದೆ ಕತ್ತಿಯು ತನಗಾಗಿ ಕಾದಿದೆ ಎಂಬದಾಗಿಯೂ


ಸಂಕಟವೂ ಪೇಚಾಟವೂ ಯುದ್ಧ ಸನ್ನದ್ಧರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು.


ಕತ್ತಲೊಳಗಿಂದ ಅವನು ಪಾರಾಗುವದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವದು, ದೇವರ ಬಾಯ ಶ್ವಾಸದಿಂದ ಬಡಿಸಿಕೊಂಡು ಹೋಗುವನು.


ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.


ಯೆಹೋವನು ನೀತಿವಂತನನ್ನು ಹಸಿವೆಗೊಳಿಸನು; ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.


ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನುಂಟುಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು