Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:9 - ಕನ್ನಡ ಸತ್ಯವೇದವು J.V. (BSI)

9 ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು ಬಡವರಿಂದ ಒತ್ತೆತೆಗೆದುಕೊಳ್ಳುವವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತಂದೆಯಿಲ್ಲದ ಮಗುವನು ಕಿತ್ತುಕೊಳ್ಳುತ್ತಾರೆ ತಾಯಮೊಲೆಯಿಂದ ಮಕ್ಕಳನು ಅಡವಾಗಿ ಪಡೆಯುತ್ತಾರೆ ಬಡವರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದುಷ್ಟರು ತಂದೆಯಿಲ್ಲದ ಮಗುವನ್ನು ಅದರ ತಾಯಿಯಿಂದ ಕಿತ್ತುಕೊಳ್ಳುವರು. ಬಡವರ ಮಗುವನ್ನು ಸಾಲಕ್ಕೆ ಒತ್ತೆಯಾಗಿಟ್ಟುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ; ಬಡವನ ಶಿಶುವನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:9
9 ತಿಳಿವುಗಳ ಹೋಲಿಕೆ  

ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿರಿ, ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಇಷ್ಟರಲ್ಲೇ ಅಪಹರಿಸಿದರು; ನಮ್ಮ ಯತ್ನವೇನೂ ಸಾಗುವದಿಲ್ಲ. ನಮ್ಮ ಹೊಲತೋಟಗಳು ಪರಾಧೀನವಾದವು ಎಂದು ಗುಣುಗುಟ್ಟಿದರು.


ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.


ನೀವು ಚೀಟಿಹಾಕಿ ಅನಾಥನನ್ನು ತೆಗೆದುಕೊಳ್ಳುವವರು; ಸ್ನೇಹಿತನನ್ನೂ ವಿಕ್ರಯಿಸುವವರು.


ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಗಳನ್ನು ತೆಗೆದುಕೊಂಡಿದ್ದೀ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದೀ,


ಮಲೆನಾಡಿನ ದೊಡ್ಡ ಮಳೆಯಿಂದ ನೆನೆದುಹೋಗಿ ಮರೆಯಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುವರು.


ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವುಗೊಂಡೇ ಸಿವುಡುಗಳನ್ನು ಹೊರುವರು;


ಏಕಂದರೆ ಅಂಗಲಾಚುವ ಬಡವನನ್ನೂ ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.


ಯೆಹೋವನು ತನ್ನ ಜನರ ಹಿರಿಯರನ್ನೂ ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು; ನೀವು ದ್ರಾಕ್ಷೆಯ ತೋಟವನ್ನು ನುಂಗಿಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿಯೇ ಇದೆ;


ಯಾವನಾದರೂ ಸ್ವದೇಶದವನಾದ ಇಸ್ರಾಯೇಲ್ಯನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಮಾರಿಬಿಟ್ಟದ್ದಾಗಲಿ ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು