Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:32 - ಕನ್ನಡ ಸತ್ಯವೇದವು J.V. (BSI)

32 ಪರಸ್ಥಳದವನು ಬೈಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೇಬಾಗಲುಗಳನ್ನು ತೆರೆದಿದ್ದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಪರದೇಶೀಯರು ಹೊರಬೀದಿಯಲ್ಲಿ ತಂಗಬೇಕಾಗಿರಲಿಲ್ಲ ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿತ್ತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾನು ಅಪರಿಚಿತರನ್ನು ನನ್ನ ಮನೆಗೆ ಯಾವಾಗಲೂ ಆಹ್ವಾನಿಸುತ್ತಿದ್ದೆನು. ಆದ್ದರಿಂದ ರಾತ್ರಿಯಲ್ಲಿ ಅವರು ಬೀದಿಗಳಲ್ಲಿ ಮಲಗಿಕೊಳ್ಳಬೇಕಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಯಾವ ಪರದೇಶಸ್ಥರೂ ಬೀದಿಯಲ್ಲಿ ತಂಗಬೇಕಾಗಿರಲಿಲ್ಲ; ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿಟ್ಟಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:32
16 ತಿಳಿವುಗಳ ಹೋಲಿಕೆ  

ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿರಿ.


ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ.


ನಾನು ಹಸಿದಿದ್ದೆನು, ನನಗೆ ಊಟಕ್ಕೆ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನ್ನನ್ನು ಸೇರಿಸಿಕೊಂಡಿರಿ;


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿರಬೇಕು; ಅಂದರೆ ಮಕ್ಕಳನ್ನು ಸಾಕಿದವಳಾಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಲಿ ಆಗಿರಬೇಕು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಹಸಿದವರಿಗೆ ಅನ್ನವನ್ನು ಹಂಚುವದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವದು, ನಿನ್ನಂತೆ ನರನಾಗಿರುವ ಯಾವನಿಗೇ ಆಗಲಿ ಮುಖ ತಪ್ಪಿಸಿಕೊಳ್ಳದಿರುವದು, ಇವುಗಳೇ ನನಗೆ ಇಷ್ಟವಾದ ಉಪವಾಸವ್ರತವಲ್ಲವೇ.


ಆದದರಿಂದ ಅವರು ಇಳುಕೊಳ್ಳುವದಕ್ಕೋಸ್ಕರ ಗಿಬೆಯಕ್ಕೆ ಹೋಗಿ ಯಾರೂ ಮನೆಯಲ್ಲಿ ಸೇರಿಸಿಕೊಳ್ಳದ್ದರಿಂದ ಸಂತೇ ಬೀದಿಯಲ್ಲಿ ಕೂತುಕೊಂಡರು.


ಈ ಮುದುಕನು ಬೀದಿಯಲ್ಲಿ ಕೂತಿದ್ದ ಆ ದಾರಿಗನನ್ನು ಕಂಡು - ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು


ನನ್ನ ಗುಡಾರದ ಆಳುಗಳು - ನಮ್ಮ ಯಜಮಾನನಿಕ್ಕಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?


ನಾನು ಜನಸಮುದಾಯಕ್ಕೆ ಹೆದರಿದ್ದರಿಂದಾಗಲಿ ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ


ದರಿದ್ರರಿಗೆ ತಂದೆಯಾಗಿ ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು